Webdunia - Bharat's app for daily news and videos

Install App

ಶಬರಿಮಲೆಗೆ ಸೆಲೆಬ್ರಿಟಿ ಫೋಟೋ ತರುವಂತಿಲ್ಲ

Webdunia
ಶನಿವಾರ, 14 ಜನವರಿ 2023 (17:43 IST)
ಮಾಲಾಧಾರಿಗಳು ಶಬರಿಮಲೆ ಒಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ತರುವಂತಿಲ್ಲ. ಫೋಟೋಗಳನ್ನು ತರುವುದನ್ನು ತಡೆಯುವಂತೆ ಶಬರಿಮಲೆ ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಆದೇಶಿಸಿದೆ. ದೇವಾಲಯದ ಆವರಣದಲ್ಲಿ ಮಾಲಾಧಾರಿಗಳು ಭಕ್ತಿಪೂರ್ವಕವಾಗಿ ದೇವರಿಗೆ ಪೂಜೆ ಮಾಡುವಂತೆ ಕ್ರಮಕೈಗೊಳ್ಳಬೇಕೆಂದು ಮಂಡಳಿಗೆ ನ್ಯಾಯಾಲಯ ಸೂಚಿಸಿದೆ. ಭಕ್ತರು ಚಲನಚಿತ್ರ ತಾರೆಯರು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳನ್ನು ಹಿಡಿದು ಸಂಗೀತ ವಾದ್ಯಗಳೊಂದಿಗೆ ಪ್ರದರ್ಶನ ನೀಡುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅನಿಲ್ K. ನರೇಂದ್ರನ್ ಮತ್ತು ನ್ಯಾಯಮೂರ್ತಿ P.G. ಅಜಿತ್ ಕುಮಾರ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments