Webdunia - Bharat's app for daily news and videos

Install App

ಶಬರಿಮಲೆಗೆ ಸೆಲೆಬ್ರಿಟಿ ಫೋಟೋ ತರುವಂತಿಲ್ಲ

Webdunia
ಶನಿವಾರ, 14 ಜನವರಿ 2023 (17:43 IST)
ಮಾಲಾಧಾರಿಗಳು ಶಬರಿಮಲೆ ಒಳಗೆ ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳು ಮತ್ತು ದೊಡ್ಡ ಛಾಯಾಚಿತ್ರಗಳನ್ನು ತರುವಂತಿಲ್ಲ. ಫೋಟೋಗಳನ್ನು ತರುವುದನ್ನು ತಡೆಯುವಂತೆ ಶಬರಿಮಲೆ ದೇವಸ್ಥಾನದ ಆಡಳಿತ ನಡೆಸುತ್ತಿರುವ ತಿರುವಾಂಕೂರು ದೇವಸ್ವಂ ಮಂಡಳಿಗೆ ಕೇರಳ ಹೈಕೋರ್ಟ್ ಆದೇಶಿಸಿದೆ. ದೇವಾಲಯದ ಆವರಣದಲ್ಲಿ ಮಾಲಾಧಾರಿಗಳು ಭಕ್ತಿಪೂರ್ವಕವಾಗಿ ದೇವರಿಗೆ ಪೂಜೆ ಮಾಡುವಂತೆ ಕ್ರಮಕೈಗೊಳ್ಳಬೇಕೆಂದು ಮಂಡಳಿಗೆ ನ್ಯಾಯಾಲಯ ಸೂಚಿಸಿದೆ. ಭಕ್ತರು ಚಲನಚಿತ್ರ ತಾರೆಯರು ಮತ್ತು ರಾಜಕಾರಣಿಗಳ ಪೋಸ್ಟರ್‌ಗಳನ್ನು ಹಿಡಿದು ಸಂಗೀತ ವಾದ್ಯಗಳೊಂದಿಗೆ ಪ್ರದರ್ಶನ ನೀಡುತ್ತಿರುವುದು ಇತ್ತೀಚೆಗೆ ವರದಿಯಾಗಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಮೂರ್ತಿ ಅನಿಲ್ K. ನರೇಂದ್ರನ್ ಮತ್ತು ನ್ಯಾಯಮೂರ್ತಿ P.G. ಅಜಿತ್ ಕುಮಾರ್ ಅವರ ವಿಭಾಗೀಯ ಪೀಠ ಈ ಆದೇಶ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಕೃಷ್ಣ ಭೈರೇಗೌಡ ಹೆಗಲಿಗೆ ಹೆಚ್ಚಿನ ಜವಾಬ್ದಾರಿ ವಹಿಸಿದ ಡಿಕೆ ಶಿವಕುಮಾರ್

ಅಯೋಧ್ಯೆಯ ರಾಮಮಂದಿರ ದೇಣಿಗೆ ಕಳ್ಳತನ: ಎಸ್‌ಐಟಿ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು ಡಬಲ್ ಮರ್ಡರ್ ಕೇಸ್‌, ಕೊನೆಗೂ ತನ್ನ ಕೃತ್ಯ ಬಿಚ್ಚಿಟ್ಟ ಪತ್ನಿ

ಈ ವ್ಯಕ್ತಿ ಶುಂಠಿಯನ್ನು ತೊಳೆಯುವುದು ನೋಡಿದ್ರೆ, ನೀವು ತೆಗೆದುಕೊಳ್ಳುವುದೇ ನಿಲ್ಲಿಸ್ತೀರಾ

ಪಿಂಚಣಿ ಯೋಜನೆಗಳಿಂದ ಕೈಬಿಟ್ಟವರ ಬಗ್ಗೆ ಡಿಸಿಎಂ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments