Webdunia - Bharat's app for daily news and videos

Install App

ಸಚಿವ ಡಿ.ಕೆ.ಶಿವಕುಮಾರ್ ಬಾಯಿಗೆ ಸೆಲ್ಲೋ ಟೇಪ್?

Webdunia
ಶನಿವಾರ, 22 ಜೂನ್ 2019 (16:02 IST)
ಮೈತ್ರಿ ಸರಕಾರದ ಬಗ್ಗೆ ಏನನ್ನೂ ಮಾತನಾಡಬಾರದೆಂದು ಹೇಳಿದ್ದರಿಂದ ಬಾಯಿಗೆ ಸೆಲ್ಲೋ ಟೇಪ್ ಹಾಕಿಕೊಂಡಿದ್ದೇನೆ. ಹೀಗಂತ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಜೆಡಿಎಸ್ ವರಿಷ್ಠ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮಧ್ಯಂತರ ಚುನಾವಣೆ ನಡೆಯಲಿದೆ ಎನ್ನುವ ಹೇಳಿಕೆಗೆ ಡಿ ಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕುಂದಗೋಳದಲ್ಲಿ ಪ್ರತಿಕ್ರಿಯೆ ನೀಡಿರುವ ಸಚಿವ ಡಿ ಕೆ ಶಿವಕುಮಾರ್, ಅವರು ಯಾವ ಅರ್ಥದಲ್ಲಿ ಹೇಳಿದ್ದಾರೋ ಗೊತ್ತಿಲ್ಲ. ಮೈತ್ರಿ ಸರ್ಕಾರ ಸುಭದ್ರವಾಗಿದೆ. ಸುಭದ್ರವಾಗಿರುತ್ತೆ ಅಂತ ನನಗೆ ನಂಬಿಕೆ ಇದೆ ಎಂದರು.

ನಾನು ಮಾತು ತಪ್ಪುವುದಿಲ್ಲ. ರಾಹುಲ್ ಗಾಂಧಿ ಅವರೂ ಮಾತು ತಪ್ಪುವುದಿಲ್ಲ ಎಂದರು.

ಮೈತ್ರಿ ಸರ್ಕಾರದ ಬಗ್ಗೆ ಏನನ್ನೂ ಮಾತಾಡಬಾರದೆಂದು ಬಾಯಿಗೆ ಬೀಗ ಹಾಕಿಕೊಳ್ಳಬೇಕು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಆದೇಶ ಮಾಡಿದ್ದಾರೆ.

ಅವರು ಹೇಳಿದ ಮೇಲೆ ಬಾಯಿಗೆ ಸೆಲ್ಲೋ ಟೇಪ್ ಹಾಕೊಂಡಿದ್ದೇವೆ ಅಂತ ಸಚಿವ ಡಿ ಕೆ ಶಿವಕುಮಾರ್ ಹೇಳಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬುರುಡೆ ಪ್ರಕರಣಕ್ಕೆ ಮತ್ತೊಂದು ಬಿಗ್‌ ಟಿಸ್ಟ್‌: ಮಾಸ್ಕ್‌ಮ್ಯಾನ್ ಸ್ನೇಹಿತನಿಂದ ಹೊರಬಿತ್ತು ಸ್ಫೋಟಕ ಮಾಹಿತಿ

ನಾಮಪತ್ರ ಸಲ್ಲಿಸಿದ ಬೆನ್ನಲ್ಲೇ ದೇವೇಗೌಡರನ್ನ ಭೇಟಿಯಾದ ಎನ್‌ಡಿಎ ಉಪ ರಾಷ್ಟ್ರಪತಿ ಅಭ್ಯರ್ಥಿ

ಚಿನ್ನ ಖರೀದಿಸುವವರಿಗೆ ಗುಡ್‌ ನ್ಯೂಸ್‌, ಇಳಿಕೆಯತ್ತ ಚಿನ್ನದ ದರ

ರೇಖಾ ಗುಪ್ತಾ ಮೇಲೆ ಕಪಾಳಮೋಕ್ಷ: ಆರೋಪಿ ವಿರುದ್ಧ ದಾಖಲಾಯಿತು ದೊಡ್ಡ ಕೇಸ್‌

ಪ್ರಚೋದನಕಾರಿ ಹೇಳಿಕೆ: ಬಸನಗೌಡ ಪಾಟೀಲ ವಿರುದ್ಧ ಎಫ್‌ಐಆರ್‌

ಮುಂದಿನ ಸುದ್ದಿ
Show comments