Webdunia - Bharat's app for daily news and videos

Install App

ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಗೌಡ ಸಮಾಜದವರೇ ತೊಡೆ ತಟ್ಟುತ್ತಿದ್ದಾರಾ?

Webdunia
ಸೋಮವಾರ, 27 ಜನವರಿ 2020 (21:14 IST)

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ ರಾಜಕೀಯವಾಗಿ ಬೆನ್ನಿಗೆ ನಿಂತಿರೋ ಸಮುದಾಯ ಹಿಂದೆ ಸರಿಯುತ್ತಿದೆಯಾ?
 

ಇಂಥದ್ದೊಂದು ಬಾಂಬ್ ನ್ನು ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ.ರೇಣುಕಾಚಾರ್ಯ ಉರುಳಿಸಿದ್ದು ಚರ್ಚೆಗೆ ಕಾರಣವಾಗಿದೆ.

ಜನರ ಮನಸ್ಸಿನಿಂದ ದೂರ ಸರಿಯುತ್ತಿರೋ ಕುಮಾರಸ್ವಾಮಿ ಇದೀಗ ಜೀವ ಬೆದರಿಕೆ ಇದೆ ಅಂತೆಲ್ಲಾ ಹೇಳುತ್ತಾ ಹೊಸ ಗಿಮಿಕ್ ಶುರುಮಾಡಿದ್ದಾರೆ ಅಂತ ವ್ಯಂಗ್ಯವಾಡಿದ್ದಾರೆ.

ಜನರ ಅನುಕಂಪ ಮತ್ತೆ ಪಡೆಯಲು ಹೊಸ ದಾಳ ಉರುಳಿಸುತ್ತಿರೋ ಕುಮಾರಸ್ವಾಮಿಯ ಬೆನ್ನಿಗೆ ಇದೀಗ ಅವರದೇ ಸಮಾಜದವರು ನಿಂತಿಲ್ಲ ಅಂತ ವ್ಯಂಗ್ಯವಾಡಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments