Select Your Language

Notifications

webdunia
webdunia
webdunia
webdunia

ಡಿ.ಕೆ. ಶಿವಕುಮಾರ್ ಬಿಡುಗಡೆ : ಮೇಕೆ ಹರಕೆ ತೀರಿಸಿದ್ಯಾರು?

ಡಿ.ಕೆ.ಶಿವಕುಮಾರ್
ಮಂಡ್ಯ , ಸೋಮವಾರ, 28 ಅಕ್ಟೋಬರ್ 2019 (18:24 IST)
ಜಾಮೀನು ಪಡೆದು ಹೊರಬರುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹರಕೆಯನ್ನು ತೀರಿಸಿದ್ದಾರೆ.

ಮಂಡ್ಯದ ಸಂತೆಬಾಚಹಳ್ಳಿ ಹೋಬಳಿಯ ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವಸ್ಥಾನದ ಆವರಣದಲ್ಲಿ ಸಂತೆಬಾಚಹಳ್ಳಿ ಹೋಬಳಿಯ ಡಿ ಕೆ ಶಿವಕುಮಾರ್ ಅವರ ಅಭಿಮಾನಿಗಳು  ಮೇಕೆ ಹರಕೆಯನ್ನು ಸಲ್ಲಿಸಿದ್ದಾರೆ.

ಅಭಿಮಾನಿಗಳು ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವರಿಗೆ ಕಟ್ಟಿಕೊಂಡಿದ್ದ ಮೇಕೆ  ಹರಕೆಯನ್ನು ತೀರಿಸಿದ್ದಾರೆ. ಅಭಿಮಾನಿಗಳು ಡಿಕೆಶಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ನಂತರ  ಬಂದಂತಹ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿದರು.




Share this Story:

Follow Webdunia kannada

ಮುಂದಿನ ಸುದ್ದಿ

ಮನೆ ಮುಂದಿದ್ದ ಸಾಕು ನಾಯಿಯನ್ನೇ ತಿಂದ ಚಿರತೆ : ಬೆಚ್ಚಿ ಬಿದ್ದ ಜನರು