Webdunia - Bharat's app for daily news and videos

Install App

ಡಿ.ಕೆ. ಶಿವಕುಮಾರ್ ಬಿಡುಗಡೆ : ಮೇಕೆ ಹರಕೆ ತೀರಿಸಿದ್ಯಾರು?

Webdunia
ಸೋಮವಾರ, 28 ಅಕ್ಟೋಬರ್ 2019 (18:24 IST)
ಜಾಮೀನು ಪಡೆದು ಹೊರಬರುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹರಕೆಯನ್ನು ತೀರಿಸಿದ್ದಾರೆ.

ಮಂಡ್ಯದ ಸಂತೆಬಾಚಹಳ್ಳಿ ಹೋಬಳಿಯ ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವಸ್ಥಾನದ ಆವರಣದಲ್ಲಿ ಸಂತೆಬಾಚಹಳ್ಳಿ ಹೋಬಳಿಯ ಡಿ ಕೆ ಶಿವಕುಮಾರ್ ಅವರ ಅಭಿಮಾನಿಗಳು  ಮೇಕೆ ಹರಕೆಯನ್ನು ಸಲ್ಲಿಸಿದ್ದಾರೆ.

ಅಭಿಮಾನಿಗಳು ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವರಿಗೆ ಕಟ್ಟಿಕೊಂಡಿದ್ದ ಮೇಕೆ  ಹರಕೆಯನ್ನು ತೀರಿಸಿದ್ದಾರೆ. ಅಭಿಮಾನಿಗಳು ಡಿಕೆಶಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ನಂತರ  ಬಂದಂತಹ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿದರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments