ಡಿ.ಕೆ. ಶಿವಕುಮಾರ್ ಬಿಡುಗಡೆ : ಮೇಕೆ ಹರಕೆ ತೀರಿಸಿದ್ಯಾರು?

Webdunia
ಸೋಮವಾರ, 28 ಅಕ್ಟೋಬರ್ 2019 (18:24 IST)
ಜಾಮೀನು ಪಡೆದು ಹೊರಬರುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಅಭಿಮಾನಿಗಳು ಹರಕೆಯನ್ನು ತೀರಿಸಿದ್ದಾರೆ.

ಮಂಡ್ಯದ ಸಂತೆಬಾಚಹಳ್ಳಿ ಹೋಬಳಿಯ ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವಸ್ಥಾನದ ಆವರಣದಲ್ಲಿ ಸಂತೆಬಾಚಹಳ್ಳಿ ಹೋಬಳಿಯ ಡಿ ಕೆ ಶಿವಕುಮಾರ್ ಅವರ ಅಭಿಮಾನಿಗಳು  ಮೇಕೆ ಹರಕೆಯನ್ನು ಸಲ್ಲಿಸಿದ್ದಾರೆ.

ಅಭಿಮಾನಿಗಳು ಸುಪ್ರಸಿದ್ಧ ಶ್ರೀ ಗವಿರಂಗನಾಥ ದೇವರಿಗೆ ಕಟ್ಟಿಕೊಂಡಿದ್ದ ಮೇಕೆ  ಹರಕೆಯನ್ನು ತೀರಿಸಿದ್ದಾರೆ. ಅಭಿಮಾನಿಗಳು ಡಿಕೆಶಿ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು. ನಂತರ  ಬಂದಂತಹ ಭಕ್ತಾದಿಗಳಿಗೆ ಪ್ರಸಾದವನ್ನು ವಿತರಿಸಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ಬದಲಾವಣೆ ಸಾಧ್ಯನೇ ಇಲ್ಲ: ಬಸನಗೌಡ ಪಾಟೀಲ್

ಬಿಗ್ ಶಾಕ್‌, ಬಾವಿಗೆ ಹಾರಿ ಒಂದೇ ಕುಟುಂಬದ ನಾಲ್ವರು ಸಾವು

ದರೋಡೆಕೋರರ ಬೆಂಗಳೂರೇ, ಹಳ್ಳದ ಬೆಂಗಳೂರೇ, ಕಸದ ಬೆಂಗಳೂರೇ: ಆರ್.ಅಶೋಕ್

ಬಾಂಗ್ಲಾದೇಶದಲ್ಲಿ ಸಂಭವಿಸಿದ ಭೂಕಂಪಕ್ಕೆ ಕೋಲ್ಕತ್ತಾದಲ್ಲೂ ಶೇಕ್‌

ಮುನ್ಸೂಚನೆಯಂತೆ ಸಿಲಿಕಾನ್ ಸಿಟಿಗೆ ತಂಪೆರೆದ ವರುಣ

ಮುಂದಿನ ಸುದ್ದಿ
Show comments