Webdunia - Bharat's app for daily news and videos

Install App

ಸರ್ವ ಪಕ್ಷ ನಿಯೋಗ ಭೇಟಿಗೆ ಕೇಂದ್ರ ಸಮಯ ಕೊಡ್ತಿಲ್ಲ : ಶಿವಕುಮಾರ್

Webdunia
ಮಂಗಳವಾರ, 19 ಸೆಪ್ಟಂಬರ್ 2023 (08:48 IST)
ಬೆಂಗಳೂರು : ಕಾವೇರಿ ನೀರು ವಿಚಾರವಾಗಿ ಸುಪ್ರೀಂಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಕೆ ಮಾಡುತ್ತೇವೆ ಎಂದು ಜಲ ಸಂಪನ್ಮೂಲ ಸಚಿವ ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕಾವೇರಿ ನೀರಾವರಿ ಬೋರ್ಡ್ ಸಭೆ ಸಂಬಂಧ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಮಳೆಯಿಲ್ಲದೆ ದೊಡ್ಡ ಕಷ್ಟ ಆಗಿದೆ. 180 ಕ್ಕೂ ಹೆಚ್ಚು ತಾಲೂಕುಗಳನ್ನು ಬರ ತಾಲೂಕು ಎಂದು ಘೋಷಣೆ ಮಾಡಿದ್ದೇವೆ. ಇವತ್ತು ಕಾವೇರಿ ಬೋರ್ಡ್ ಸಭೆ ಇದೆ. ಬೋರ್ಡ್ ಮುಂದೆ ವಾಸ್ತವಿಕ ಅಂಶ ತಿಳಿಸುತ್ತೇವೆ ಎಂದರು.

ನೀವು ಮಧ್ಯ ಪ್ರವೇಶ ಮಾಡಬೇಕು ಅಂತ ಕೇಳಿದ್ದೇನೆ. ಸಂಸತ್ ನಡೆಯೋ ಸಮಯದಲ್ಲಿ ಸಂಸದರು ಹೋಗಿ ಭೇಟಿ ಮಾಡೋ ಕಾರ್ಯಕ್ರಮ ಹಾಕಿಕೊಂಡಿದ್ದೇವೆ. ಸರ್ವ ಪಕ್ಷ ನಿಯೋಗ ಕರೆದುಕೊಂಡು ಹೋಗಲು ಅವರು ಸಮಯ ಕೊಟ್ಟಿಲ್ಲ. ತಮಿಳುನಾಡಿನವರು ಅವರದೇ ಆದ ನಿಲುವನ್ನು ತಾಳಿದ್ದಾರೆ. ನಾವು ನಮ್ಮ ಜನರನ್ನು ಕಾಪಾಡಬೇಕು. ಕೋರ್ಟ್ಗೆ ಹೋಗ್ತೀವಿ ಎಂದರು. 

ನಾವು ಸುಪ್ರೀಕೋರ್ಟ್ಗೆ ಹೋಗ್ತೀವಿ. ಕೋರ್ಟ್ಗೆ ವಾಸ್ತವಾಂಶ ಹೇಳುತ್ತೇವೆ. ನೀವೇ ಬಂದು ಪರಿಸ್ಥಿತಿ ನೋಡಿ ಅಂತ ಸುಪ್ರೀಂಕೋರ್ಟ್ಗೆ ಮನವಿ ಮಾಡ್ತೀವಿ. ಎರಡು ಕಡೆ ಬಂದು ಕೋರ್ಟ್ ನೋಡಲಿ. ಎರಡು ಕಡೆ ನೋಡಿ ಸುಪ್ರೀಂಕೋರ್ಟೇ ಹೇಳಲಿ ಅಂತ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಡುರಸ್ತೆಗೆ ನುಗ್ಗಿ ಕಬ್ಬಿಗಾಗಿ ಲಾರಿ ಮೇಲೆ ದಾಳಿ ಮಾಡಿದ ಒಂಟಿ ಸಲಗ

ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಬಗ್ಗೆ ಅಮಿತ್ ಶಾ ಗಂಭೀರ ಆರೋಪ

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಪತ್ರ ವದಂತಿ: ಸಿಎಂ ರಿಯ್ಯಾಕ್ಷನ್ ಹೀಗಿತ್ತು

ಆನ್‌ಲೈನ್‌ ಬೆಟ್ಟಿಂಗ್, ಆಸ್ತಿ ಗಳಿಕೆ ಆರೋಪ: ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಶಕ್ಕೆ

ಮುಂಬೈನಿಂದ ಜೋಧಪುರಕ್ಕೆ ಹೊರಟಿದ್ದ ಏರ್‌ ಇಂಡಿಯಾ ವಿಮಾನ ರನ್‌ ವೇಯಲ್ಲೇ ನಿಲ್ಲಿಸಿದ್ಯಾಕೆ

ಮುಂದಿನ ಸುದ್ದಿ
Show comments