ಹಣ ಹಾಕಿ,ಸಹಾಯ ಮಾಡಲು ಕೇಂದ್ರ ಸಹಕರಿಸಬೇಕು

Webdunia
ಗುರುವಾರ, 15 ಜೂನ್ 2023 (19:27 IST)
ರಾಜ್ಯ ಸರ್ಕಾರಕ್ಕೆ ಅನ್ನಭಾಗ್ಯ ಅಕ್ಕಿ ನೀಡಲು FCI ತಿರಸ್ಕರಿಸಿದ ವಿಚಾರವಾಗಿ ಇಂಧನ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಅವರ ಮಾತಿಗೆ ನನ್ನ ಸಂಪೂರ್ಣ ಸಹಮತವಿದೆ. ಬಡವರಿಗೆ ಸಹಾಯ ಮಾಡುವ ವಿಚಾರಕ್ಕೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು. ಅವರ ಈ ಧೋರಣೆ ಅವರು ಯಾರ ಪರ ಇದ್ದಾರೆ ಎಂದು ತೋರಿಸುತ್ತೆ. ನಾವು ಪುಕ್ಕಟ್ಟೆ ಕೊಡಿ ಎಂದು ಕೇಳಿಲ್ಲ, ಹಣ ಕೊಡ್ತೀವಿ. ಅದಕ್ಕೆ ಅವರು ಅಕ್ಕಿ ನೀಡಬಹುದಿತ್ತು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಜಿತ್ ಪವಾರ್ ವಿಮಾನ ದುರಂತಕ್ಕೆ ಬಿಗ್ ಟ್ವಿಸ್ಟ್: ಕೊನೆಯ ಕ್ಷಣದಲ್ಲಿ ಆಗಿದ್ದೇನು

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕೇಂದ್ರ ಬಜೆಟ್ 2026 ಕ್ಕೆ ಕ್ಷಣಗಣನೆ: ರಾಜ್ಯಕ್ಕೆ ಈ ಬಾರಿ ಏನೆಲ್ಲಾ ಸಿಗಬಹುದು

ಪಿಜ್ಜಾ ಡೆಲಿವರಿ ಬಾಯ್ ನ ನೋಡಿ ಹಳೇ ಕ್ಲಾಸ್ ಮೆಟ್ ಮಾಡಿದ್ದೇನು: ಯುವತಿಯ ಕೆಲಸಕ್ಕೆ ನೆಟ್ಟಿಗರ ಆಕ್ರೋಶ Video

ನೋ ಗೋಲ್ಡ್ ಮದುವೆ: ಮಗಳಿಗೆ ಚಿನ್ನ ಬೇಡ ಸೈಟ್ ಕೊಡಿಸೋಣ ಅಂತಿದ್ದಾರೆ ಪೋಷಕರು

ಮುಂದಿನ ಸುದ್ದಿ
Show comments