ರಾಮನಗರ ಜಿಲ್ಲೆ ಹೆಸರು ಬದಲಾಯಿಸಲು ಹೊರಟ ಡಿಕೆ ಶಿವಕುಮಾರ್ ಗೆ ಕೇಂದ್ರ ಸರ್ಕಾರ ಠಕ್ಕರ್

Krishnaveni K
ಬುಧವಾರ, 19 ಮಾರ್ಚ್ 2025 (14:33 IST)
ಬೆಂಗಳೂರು: ರಾಮನಗರ ಜಿಲ್ಲೆಯ ಹೆಸರು ಬದಲಾಯಿಸಿಯೇ ತೀರುತ್ತೇನೆ ಎಂದು ಹೊರಟಿದ್ದ ಡಿಸಿಎಂ ಡಿಕೆ ಶಿವಕುಮಾರ್ ಗೆ ಕೇಂದ್ರ ಸರ್ಕಾರ ಠಕ್ಕರ್ ಕೊಟ್ಟಿದೆ.

ರಾಮನಗರ ಜಿಲ್ಲೆಗೆ ಬೆಂಗಳೂರು ದಕ್ಷಿಣ ಎಂದು ಮರು ನಾಮಕರಣ ಮಾಡಲು ಡಿಕೆಶಿ ಯೋಜನೆ ಹಾಕಿದ್ದರು. ಅದರಂತೆ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದರು. ಆದರೆ ಅದನ್ನೀಗ ಕೇಂದ್ರ ಸರ್ಕಾರ ತಿರಸ್ಕರಿಸಿದ್ದು ಡಿಕೆಶಿ ಆಸೆಗೆ ತಣ್ಣೀರೆರಚಿದೆ.

ಈ ಹಿಂದೆ ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಎಂದು ನಾಮಕರಣ ಮಾಡುವ ಬಗ್ಗೆ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾಗ ಬಿಜೆಪಿ ಮತ್ತು ಮಿತ್ರ ಪಕ್ಷ ಜೆಡಿಎಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿಯಂತೂ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದರು.

ಇದೀಗ ಕೇಂದ್ರ ಸರ್ಕಾರವೇ ಡಿಕೆ ಶಿವಕುಮಾರ್ ಪ್ರಸ್ತಾವವನ್ನು ತಿರಸ್ಕರಿಸಿದೆ. ಆ ಮೂಲಕ ಹೆಸರು ಬದಲಾವಣೆಗೆ ತಡೆ ನೀಡಿದೆ. ಈ ಭಾಗದ ಜನರ ವಿರೋಧವಿದೆ ಎಂಬ ಕಾರಣ ನೀಡಿ ಕೇಂದ್ರ ಸರ್ಕಾರ ಪ್ರಸ್ತಾವನೆ ತಿರಸ್ಕರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆ ಶಿವಕುಮಾರ್ ಗೆ ಠಕ್ಕರ್ ಕೊಡಲು ಸಿದ್ದರಾಮಯ್ಯ ಬಣದ ಭರ್ಜರಿ ಪ್ಲ್ಯಾನ್

ಸಿದ್ದರಾಮಯ್ಯಗೆ ಹೀಗ್ಯಾಕೆ ಮಾಡಿದ್ರು ಡಿಕೆ ಶಿವಕುಮಾರ್

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments