Select Your Language

Notifications

webdunia
webdunia
webdunia
Friday, 18 April 2025
webdunia

ಕೇಂದ್ರ ಸರ್ಕಾರ ಹಜ್ ಸಬ್ಸಿಡಿ ರದ್ದು ನಿರ್ಧಾರ ಸ್ವಾಗತಾರ್ಹ- ಯು.ಟಿ.ಖಾದರ್

ಮಂಗಳೂರು
ಮಂಗಳೂರು , ಬುಧವಾರ, 17 ಜನವರಿ 2018 (11:24 IST)
ಮಂಗಳೂರು : ಕೇಂದ್ರ ಸರ್ಕಾರ ಮಹತ್ವದ ಹಜ್ ಸಬ್ಸಿಡಿ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಬುಧವಾರ (ಇಂದು) ಹೇಳಿದ್ದಾರೆ.

 
‘ಹಜ್ ಸಬ್ಸಿಡಿಯಿಂದ ಏರ್ ಇಂಡಿಯಾ ಸಂಸ್ಥೆಗೆ ಲಾಭವಿತ್ತು. ಸಂಸ್ಥೆ ತನ್ನದೇ ಆದ ದರ ವಿಧಿಸಿ ಸಬ್ಸಿಡಿ ಹಣ ಪಡೆಯುತ್ತಿತ್ತು. ಸಬ್ಸಿಡಿ ರದ್ದು ವಿಚಾರದಿಂದ  ಯಾರಿಗೂ ಅನ್ಯಾಯವಾಗಲ್ಲ. ನಾವು ಕಿತ್ತುಕೊಂಡಿದ್ದೇವೆ ಎಂದು ಕೇಂದ್ರ ಬಿಂಬಿಸುವ ಅಗತ್ಯವಿಲ್ಲ’ ಎಂದು ಮಂಗಳೂರಿನಲ್ಲಿ ಇಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಶಾಸಕ ಸುಬ್ಬಾರೆಡ್ಡಿ ಮಾಲೀಕತ್ವದ ರೆಸ್ಟೋರೆಂಟ್ ನಲ್ಲಿ ಅಕ್ರಮ ಮದ್ಯ ಪೂರೈಕೆ