Webdunia - Bharat's app for daily news and videos

Install App

ಕೇಂದ್ರ ಸರ್ಕಾರ ಹಜ್ ಸಬ್ಸಿಡಿ ರದ್ದು ನಿರ್ಧಾರ ಸ್ವಾಗತಾರ್ಹ- ಯು.ಟಿ.ಖಾದರ್

Webdunia
ಬುಧವಾರ, 17 ಜನವರಿ 2018 (11:24 IST)
ಮಂಗಳೂರು : ಕೇಂದ್ರ ಸರ್ಕಾರ ಮಹತ್ವದ ಹಜ್ ಸಬ್ಸಿಡಿ ರದ್ದು ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸರ್ಕಾರದ ಈ ನಿರ್ಧಾರವನ್ನು ಸ್ವಾಗತಿಸುವುದಾಗಿ ಆಹಾರ ಸಚಿವ ಯು.ಟಿ.ಖಾದರ್ ಅವರು ಮಂಗಳೂರಿನಲ್ಲಿ ಬುಧವಾರ (ಇಂದು) ಹೇಳಿದ್ದಾರೆ.

 
‘ಹಜ್ ಸಬ್ಸಿಡಿಯಿಂದ ಏರ್ ಇಂಡಿಯಾ ಸಂಸ್ಥೆಗೆ ಲಾಭವಿತ್ತು. ಸಂಸ್ಥೆ ತನ್ನದೇ ಆದ ದರ ವಿಧಿಸಿ ಸಬ್ಸಿಡಿ ಹಣ ಪಡೆಯುತ್ತಿತ್ತು. ಸಬ್ಸಿಡಿ ರದ್ದು ವಿಚಾರದಿಂದ  ಯಾರಿಗೂ ಅನ್ಯಾಯವಾಗಲ್ಲ. ನಾವು ಕಿತ್ತುಕೊಂಡಿದ್ದೇವೆ ಎಂದು ಕೇಂದ್ರ ಬಿಂಬಿಸುವ ಅಗತ್ಯವಿಲ್ಲ’ ಎಂದು ಮಂಗಳೂರಿನಲ್ಲಿ ಇಂದು ಆಹಾರ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments