Webdunia - Bharat's app for daily news and videos

Install App

ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ: ಸಿಎಂ ಬೊಮ್ಮಾಯಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (20:53 IST)
ಸಾರ್ವಜನಿಕರಿಂದ‌ ಮೊದಲು ಆಧಾರ ಕಾಡ್೯ ಪಡೆದು ವೈಜ್ಞಾನಿಕವಾಗಿ ನೋಂದಣಿ ಮಾಡಿಸಿ ನೂರು ಕೋಟಿ ಲಸಿಕೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಮುಂದೆ ಒಂದು ದಿನ ಈ ರೀತಿಯಾಗಿ ಪ್ರಶ್ನೆ ಮಾಡುತ್ತಾರೆ ಎಂದು ತಿಳಿದು ಮುಂದಾಲೋಚನೆಯಿಂದ ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ‌ ಎಂದರು.
ಹಣ ಖರ್ಚು ಮಾಡಿ ಚುನಾವಣೆ ಮಾಡುವುದು ಕಾಂಗ್ರೆಸ್ ನವರಿಗೆ ಸಾಮಾನ್ಯ ಅದಕ್ಕೆ ಅವರ ಅನುಭವವನ್ನು ಅವರು ಹಂಚಿಕೊಳ್ಳುತ್ತಾರೆ. ಯಾವಾಗ ಅವರು ವಿರೋಧ ಪಕ್ಷದಲ್ಲಿರುತ್ತಾರೆ ಅವರು ಈ ರೀತಿ ಹೇಳುತ್ತಾರೆ ಎಂದು ಹೇಳಿದರು.
ಮಾಸ್ಟರ್ ಪ್ಲಾನ್: ಕಿಮ್ಸ್ ಆಸ್ಪತ್ರೆಗೆ ವಿಶೇಷವಾದ ಅನುದಾನ ನೀಡುವ ಮೂಲಕ ಈಗಾಗಲೇ ಇರುವಂತಹ ವೈದ್ಯಕೀಯ ಸೌಲಭ್ಯವನ್ನು ಇನ್ನು ಉನ್ನತ ಮಟ್ಟಕ್ಕೆ ಹೆಚ್ಚುಸುವುದು. ವಿಶೇಷವಾದ ಶಸ್ತ್ರಚಿಕಿತ್ಸೆ ಸಲಕರಣೆಗ ನೀಡುವುದು ಸಲುವಾಗಿ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳನ್ನು ಕರೆದು ಒದಗಿಸುವ ಕಾರ್ಯ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments