Webdunia - Bharat's app for daily news and videos

Install App

ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ: ಸಿಎಂ ಬೊಮ್ಮಾಯಿ

Webdunia
ಶುಕ್ರವಾರ, 22 ಅಕ್ಟೋಬರ್ 2021 (20:53 IST)
ಸಾರ್ವಜನಿಕರಿಂದ‌ ಮೊದಲು ಆಧಾರ ಕಾಡ್೯ ಪಡೆದು ವೈಜ್ಞಾನಿಕವಾಗಿ ನೋಂದಣಿ ಮಾಡಿಸಿ ನೂರು ಕೋಟಿ ಲಸಿಕೆ ನೀಡಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರು ಮುಂದೆ ಒಂದು ದಿನ ಈ ರೀತಿಯಾಗಿ ಪ್ರಶ್ನೆ ಮಾಡುತ್ತಾರೆ ಎಂದು ತಿಳಿದು ಮುಂದಾಲೋಚನೆಯಿಂದ ಕೇಂದ್ರ ಸರ್ಕಾರ ನಿಷ್ಠೆಯಿಂದ ಲಸಿಕೀಕರಣ ಮಾಡಿದೆ‌ ಎಂದರು.
ಹಣ ಖರ್ಚು ಮಾಡಿ ಚುನಾವಣೆ ಮಾಡುವುದು ಕಾಂಗ್ರೆಸ್ ನವರಿಗೆ ಸಾಮಾನ್ಯ ಅದಕ್ಕೆ ಅವರ ಅನುಭವವನ್ನು ಅವರು ಹಂಚಿಕೊಳ್ಳುತ್ತಾರೆ. ಯಾವಾಗ ಅವರು ವಿರೋಧ ಪಕ್ಷದಲ್ಲಿರುತ್ತಾರೆ ಅವರು ಈ ರೀತಿ ಹೇಳುತ್ತಾರೆ ಎಂದು ಹೇಳಿದರು.
ಮಾಸ್ಟರ್ ಪ್ಲಾನ್: ಕಿಮ್ಸ್ ಆಸ್ಪತ್ರೆಗೆ ವಿಶೇಷವಾದ ಅನುದಾನ ನೀಡುವ ಮೂಲಕ ಈಗಾಗಲೇ ಇರುವಂತಹ ವೈದ್ಯಕೀಯ ಸೌಲಭ್ಯವನ್ನು ಇನ್ನು ಉನ್ನತ ಮಟ್ಟಕ್ಕೆ ಹೆಚ್ಚುಸುವುದು. ವಿಶೇಷವಾದ ಶಸ್ತ್ರಚಿಕಿತ್ಸೆ ಸಲಕರಣೆಗ ನೀಡುವುದು ಸಲುವಾಗಿ ನವೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ಸಂಬಂಧಿಸಿದ ಸಚಿವರು ಮತ್ತು ಅಧಿಕಾರಿಗಳನ್ನು ಕರೆದು ಒದಗಿಸುವ ಕಾರ್ಯ ಮಾಡಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments