Webdunia - Bharat's app for daily news and videos

Install App

ದ್ವೇಷದ ರಾಜಕಾರಣ ಮಾಡ್ತಿದೆ ಕೇಂದ್ರ ಸರ್ಕಾರ- ಸಿಎಂ

Webdunia
ಬುಧವಾರ, 28 ಜೂನ್ 2023 (20:34 IST)
ನಾವು ದುಡ್ಡು ಕೊಟ್ಟರು ಅಕ್ಕಿ ಕೊಡ್ತಿಲ್ಲ ಕೇಂದ್ರ ಸರ್ಕಾರ.ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದೆ..ಆದ್ರೂ ಅಕ್ಕಿ ಕೊಡ್ತಿಲ್ಲ.ದ್ವೇಷದ ರಾಜಕಾರಣ ಮಾಡ್ತಿದೆ ಕೇಂದ್ರ ಸರ್ಕಾರ.ಅಕ್ಕಿಯನ್ನು ಖಾಸಗಿಯವರಿಗೆ ಮಾರಾಟ ಮಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ
 
ಆದ್ರೆ ರಾಜ್ಯಗಳಿಗೆ ಅಕ್ಕಿ ಕೊಡ್ತಿಲ್ಲ.ಅಕ್ಕಿ ಇಟ್ಟಿಕೊಂಡು ನಮ್ಗೆ ಕೊಡ್ತಿಲ್ಲ.ಇದೊಂದು ಬಡವರ ಕಾರ್ಯಕ್ರಮ.ಬಿಜೆಪಿ ನಾಯಕರು ಕೇಂದ್ರದಿಂದ ನಮ್ಗೆ ಅಕ್ಕಿ ಕೊಡಿಸಬೇಕು ಅಲ್ವಾ...ಇದೊಂದು ಬಡವರ ಕಾರ್ಯಕ್ರಮ ತಾನೇ.ನಾನು ಅಮೀತ್ ಶಾ ಭೇಟಿ ಮಾಡಿದ್ದೆ.ಅಕ್ಕಿ ವಿಚಾರವಾಗಿ ಭೇಟಿ ಮಾಡಿದೆ.ಇನ್ನೂ ಅಕ್ಕಿ ದಾಸ್ತಾನು ಇಟ್ಕೊಂಡು ಕೊಡ್ತೀವಿ ಅಂತ ಕೇಂದ್ರ ಸರ್ಕಾರ ಹೇಳಿದ್ರು.14 ನೇ ತಾರೀಖು ಅಕ್ಕಿ ಇಲ್ಲ ಅಂತ ಪ್ರತ್ರ ಬರೆದಿದ್ದಾರೆ.ದುಡ್ಡು ಕೊಟ್ಟರು ಅಕ್ಕಿ ಕೊಡಲು ಕೇಂದ್ರ ಸರ್ಕಾರ ರೆಡಿಯಾಗಿಲ್ಲ.ಬಡವರಿಗೆ ಕೇಂದ್ರ ಸರ್ಕಾರ ಮಾಡುವ ದ್ರೋಹ ಇದಾಗಿದೆ.
 
ಆಕ್ಷನ್ ಮೂಲಕ ಅಕ್ಕಿ ಕೊಡ್ತಿದ್ದಾರೆ.ಖಾಸಗಿ ಅವರಿಗೆ ಮಾತ್ರವೇ ಅಕ್ಕಿ ಕೊಡ್ತಾರೆ, ಅದರಲ್ಲಿ ಸರ್ಕಾರ ಭಾಗಿಯಾಗವಂತೆ ಇಲ್ವಂತೆ.ಹಾಗಾದರೆ ಅಕ್ಕಿ ಇದೆ ಅಂತ ಆಯ್ತು.ಇದು ಕೇಂದ್ರ ಸರ್ಕಾರ ಬಡವರಿಗೆ ಮಾಡುವರಿಗೆ ದ್ರೋಹ ಮಾಡಿದೆ.ಇದು ಬಡವರ ಕಾರ್ಯಕ್ರಮ, ಯಡಿಯೂರಪ್ಪ ಹಾಗೂ ಬಸವರಾಜ ಹೋಗಿ ಕೇಂದ್ರಕ್ಕೆ ಒತ್ತಾಯ ಮಾಡ್ಲಿ ಅಕ್ಕಿ ಕೊಡಿ ಅಂತ ಹೇಳಿ ಎಂದು ಸಿಎಂ‌ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments