Webdunia - Bharat's app for daily news and videos

Install App

ದ್ವೇಷದ ರಾಜಕಾರಣ ಮಾಡ್ತಿದೆ ಕೇಂದ್ರ ಸರ್ಕಾರ- ಸಿಎಂ

Webdunia
ಬುಧವಾರ, 28 ಜೂನ್ 2023 (20:34 IST)
ನಾವು ದುಡ್ಡು ಕೊಟ್ಟರು ಅಕ್ಕಿ ಕೊಡ್ತಿಲ್ಲ ಕೇಂದ್ರ ಸರ್ಕಾರ.ಕೇಂದ್ರದ ಬಳಿ ಅಕ್ಕಿ ದಾಸ್ತಾನು ಇದೆ..ಆದ್ರೂ ಅಕ್ಕಿ ಕೊಡ್ತಿಲ್ಲ.ದ್ವೇಷದ ರಾಜಕಾರಣ ಮಾಡ್ತಿದೆ ಕೇಂದ್ರ ಸರ್ಕಾರ.ಅಕ್ಕಿಯನ್ನು ಖಾಸಗಿಯವರಿಗೆ ಮಾರಾಟ ಮಾಡ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ
 
ಆದ್ರೆ ರಾಜ್ಯಗಳಿಗೆ ಅಕ್ಕಿ ಕೊಡ್ತಿಲ್ಲ.ಅಕ್ಕಿ ಇಟ್ಟಿಕೊಂಡು ನಮ್ಗೆ ಕೊಡ್ತಿಲ್ಲ.ಇದೊಂದು ಬಡವರ ಕಾರ್ಯಕ್ರಮ.ಬಿಜೆಪಿ ನಾಯಕರು ಕೇಂದ್ರದಿಂದ ನಮ್ಗೆ ಅಕ್ಕಿ ಕೊಡಿಸಬೇಕು ಅಲ್ವಾ...ಇದೊಂದು ಬಡವರ ಕಾರ್ಯಕ್ರಮ ತಾನೇ.ನಾನು ಅಮೀತ್ ಶಾ ಭೇಟಿ ಮಾಡಿದ್ದೆ.ಅಕ್ಕಿ ವಿಚಾರವಾಗಿ ಭೇಟಿ ಮಾಡಿದೆ.ಇನ್ನೂ ಅಕ್ಕಿ ದಾಸ್ತಾನು ಇಟ್ಕೊಂಡು ಕೊಡ್ತೀವಿ ಅಂತ ಕೇಂದ್ರ ಸರ್ಕಾರ ಹೇಳಿದ್ರು.14 ನೇ ತಾರೀಖು ಅಕ್ಕಿ ಇಲ್ಲ ಅಂತ ಪ್ರತ್ರ ಬರೆದಿದ್ದಾರೆ.ದುಡ್ಡು ಕೊಟ್ಟರು ಅಕ್ಕಿ ಕೊಡಲು ಕೇಂದ್ರ ಸರ್ಕಾರ ರೆಡಿಯಾಗಿಲ್ಲ.ಬಡವರಿಗೆ ಕೇಂದ್ರ ಸರ್ಕಾರ ಮಾಡುವ ದ್ರೋಹ ಇದಾಗಿದೆ.
 
ಆಕ್ಷನ್ ಮೂಲಕ ಅಕ್ಕಿ ಕೊಡ್ತಿದ್ದಾರೆ.ಖಾಸಗಿ ಅವರಿಗೆ ಮಾತ್ರವೇ ಅಕ್ಕಿ ಕೊಡ್ತಾರೆ, ಅದರಲ್ಲಿ ಸರ್ಕಾರ ಭಾಗಿಯಾಗವಂತೆ ಇಲ್ವಂತೆ.ಹಾಗಾದರೆ ಅಕ್ಕಿ ಇದೆ ಅಂತ ಆಯ್ತು.ಇದು ಕೇಂದ್ರ ಸರ್ಕಾರ ಬಡವರಿಗೆ ಮಾಡುವರಿಗೆ ದ್ರೋಹ ಮಾಡಿದೆ.ಇದು ಬಡವರ ಕಾರ್ಯಕ್ರಮ, ಯಡಿಯೂರಪ್ಪ ಹಾಗೂ ಬಸವರಾಜ ಹೋಗಿ ಕೇಂದ್ರಕ್ಕೆ ಒತ್ತಾಯ ಮಾಡ್ಲಿ ಅಕ್ಕಿ ಕೊಡಿ ಅಂತ ಹೇಳಿ ಎಂದು ಸಿಎಂ‌ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಮೇಲೆ ಆಪಾದನೆ ಮಾಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments