ಡಿಐಜಿ ರೂಪಾ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಎತ್ತಂಗಡಿ

Webdunia
ಸೋಮವಾರ, 17 ಜುಲೈ 2017 (16:28 IST)
ಕೇಂದ್ರ ಕಾರಾಗೃಹದ ಡಿಐಜಿ ಡಿ. ರೂಪಾ ಎತ್ತಂಗಡಿ ಬೆನ್ನಲ್ಲೇ ಮುಖ್ಯ ಅಧೀಕ್ಷಕ ಕೃಷ್ಣಕುಮಾರ್ ಅವರನ್ನೂ ಎತ್ತಂಗಡಿ ಮಾಡಿ ಸರ್ಕಾರ ಆದೇಶಿಸಿದೆ. ಕೃಷ್ಣಕುಮಾರ್ ಅವರಿಗೆ ಜಾಗ ಯಾವುದೇ ಜಾಗ ಸೂಚಿಸದೇ ವರ್ಗಾವಣೆ ಆದೇಶ ಹೊರಬಿದ್ದಿದ್ದು, ಅಧೀಕ್ಷಕಿ ಡಾ.ಅನಿತಾ ರೈ ಅವರನ್ನ ಪ್ರಭಾರಿ ಹುದ್ದೆಗೆ ನಿಯೋಜಿಸಲಾಗಿದೆ.

ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಅಣ್ಣಾಡಿಎಂಕೆ ನಾಯಕಿ ಶಶಿಕಲಾ, ತೆಲಗಿಗೆ ವಿಶೇಷ ಸವಲತ್ತು ಮತ್ತು ಗಾಂಜಾ ಸರಬರಾಜು ಸೇರಿದಂತೆ ಹಲವು ಅಕ್ರಮಗಳ ಬಗ್ಗೆ ಡಿಐಜಿ ರೂಪಾ, ಕಾರಾಗೃಹದ ಡಿಜಿಗೆ ವರದಿ ನೀಡಿದ್ದರು. ಈ ವರದಿ ರಾಜ್ಯಾದ್ಯಂತ ಭಾರೀ ಸಂಚಲನಕ್ಕೆ ಕಾರಣವಾಗಿತ್ತು. ಇದಾದ ಬಳಿಕ ಬಹಿರಂಗ ಹೇಳಿಕೆ ನೀಡದಂತೆ ಹಿರಿಯ ಅಧಿಕಾರಿಗಳಿಗೆ ತಾಕೀತು ಮಾಡಿದ್ದ ಸರ್ಕಾರ, ಡಿಐಜಿ ಡಿ. ರೂಪಾ ಮತ್ತು ಡಿಜಿ ಸತ್ಯನಾರಾಯಣ್ ರಾವ್ ಅವರನ್ನ ವರ್ಗಾವಣೆ ಮಾಡಿ ಬೆಳಗ್ಗೆ ಆದೇಶ ಮಾಡಿತ್ತು.

ಆ ಬಳಿಕ ಪ್ರತಿಪಕ್ಷಗಳು ಸೇರಿದಂತೆ, ಮಾಧ್ಯಮಗಳಿಂದ ತೀವ್ರ ಟೀಕೆ ಕೇಳಿಬಂದಿತ್ತು. ಅಕ್ರಮ ಬಯಲು ಮಾಡಿದ್ದ ಡಿಐಜಿ ರೂಪಾ ಅವರನ್ನ ವರ್ಗಾವಣೆ ಮಾಡಿದ್ದ ಬಗ್ಗೆ ಭಾರೀ ಟೀಕೆ ಕೇಳಿಬಂದಿತ್ತು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಟ್ರಿಪ್ ಗೆ ಪ್ಲ್ಯಾನ್ ಮಾಡಿದ್ದಾಗಲೇ ಬಾಸ್ ರಜೆ ಕ್ಯಾನ್ಸಲ್ ಮಾಡಿದ್ರು: ಯುವತಿ ಮಾಡಿದ್ದೇನು Viral video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಪವಿತ್ರ ಗಂಗಾ ನದಿ ಹಾಳು ಮಾಡಲು ಇಂಥವರು ಇದ್ರೆ ಸಾಕು: Video

ಪ್ರಧಾನಿ ಮೋದಿಗಾಗಿ ಭಾರತಿಯ ಉಡುಗೆ ತೊಟ್ಟ ಇಸ್ರೇಲ್ ಪ್ರಧಾನಿ ನೆತನ್ಯಾಹು: ವಿಡಿಯೋ

ಗ್ಯಾರಂಟಿಯಿಂದ ಆರ್ಥಿಕ ಹೊರೆ, ಆದ್ರೂ ಕೊಡ್ತಿದ್ದೀವಿ ಎಂದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments