Webdunia - Bharat's app for daily news and videos

Install App

ಮೆಟ್ರೋ ವಿಸ್ತರಣೆ ಅಧ್ಯಯನಕ್ಕೆ ಕೇಂದ್ರ ಅಸ್ತು

Webdunia
ಮಂಗಳವಾರ, 28 ಫೆಬ್ರವರಿ 2023 (20:50 IST)
ವಿರೋಧದ ನಡುವೆಯೇ ನಮ್ಮ ಮೆಟ್ರೋ ನೆರೆಯ ರಾಜ್ಯ ತಮಿಳುನಾಡಿಗೆ ವಿಸ್ತರಣೆಯಾಗಲು ಸರ್ಕಾರ ಮತ್ತೊಂದು ಹೆಜ್ಜೆ ಮುಂದಿಟ್ಟಿದೆ. ಬೊಮ್ಮಸಂದ್ರ- ಹೊಸೂರು ನಡುವಿನ ಕಾರ್ಯ ಸಾಧ್ಯತಾ ಅಧ್ಯಯನಕ್ಕೆ ಕೇಂದ್ರದ ತಾತ್ವಿಕ ಒಪ್ಪಿಗೆ ದೊರಕಿದೆ. ಮೆಟ್ರೋ ಎರಡನೇ ಹಂತ R.V. ರಸ್ತೆ- ಬೊಮ್ಮಸಂದ್ರ ನಡುವೆ ಈಗಾಗಲೇ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಇದನ್ನು 20.5 ಕಿ.ಮೀ. ವಿಸ್ತರಣೆ ಮಾಡುವ ಮೂಲಕ ಬೊಮ್ಮಸಂದ್ರದಿಂದ ಹೊಸೂರು ಮಧ್ಯೆ ಸಂಪರ್ಕ ಕಲ್ಪಿಸುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಈ ಹಿಂದೆ ರಾಜ್ಯಕ್ಕೆ ಸಲ್ಲಿಸಿತ್ತು. 2022ರ ಜೂನ್​​ನಲ್ಲೇ ಈ ಪ್ರಸ್ತಾವನೆಗೆ ರಾಜ್ಯ ಸರ್ಕಾರ ಅಸ್ತು ಎಂದಿತ್ತು. ಈಗ ಕೇಂದ್ರ ಸರ್ಕಾರ ಕೂಡ ಚೆನ್ನೈ ಮೆಟ್ರೋ ರೈಲು ನಿಗಮದ ಮೂಲಕ ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯಕ್ಕೆ ಸಲ್ಲಿಸಿದ್ದ ಪ್ರಸ್ತಾವನೆಗೆ ತಾತ್ವಿಕ ಒಪ್ಪಿಗೆ ನೀಡಿದೆ. ಇದಕ್ಕಾಗಿ 75 ಲಕ್ಷ ರೂ. ಅನುದಾನವನ್ನೂ ನೀಡಿದೆ ಎಂದು ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments