Webdunia - Bharat's app for daily news and videos

Install App

ಡಿ.ಕೆ.ಶಿವಕುಮಾರ್‌‌ರನ್ನು ಬಿಜೆಪಿಗೆ ಆಹ್ವಾನಿಸಿದ್ರಂತೆ ಕೇಂದ್ರ ಸಚಿವ...!

Webdunia
ಸೋಮವಾರ, 7 ಆಗಸ್ಟ್ 2017 (13:14 IST)
ಪ್ರಭಾವಶಾಲಿ ಕೇಂದ್ರ ಸಚಿವರೊಬ್ಬರು ಇಂಧನ ಖಾತೆ ಸಚಿವ ಡಿ.ಕೆ.ಶಿವಕುಮಾರ್‌ಗೆ ಬಿಜೆಪಿಗೆ ಸೇರುವಂತೆ ಆಹ್ವಾನ ನೀಡಿದ್ದರು ಎನ್ನುವ ಸ್ಫೋಟಕ ಮಾಹಿತಿಯನ್ನು ಮಾಧ್ಯಮಗಳು ಬಹಿರಂಗಪಡಿಸಿವೆ.
 
ಕಳೆದ 20 ದಿನಗಳ ಹಿಂದೆ ಪ್ರಧಾನಿ ಮೋದಿಯವರ ಆತ್ಮಿಯರಾಗಿರುವ ಬಿಜೆಪಿಯ ಕೇಂದ್ರ ಸಚಿವರೊಬ್ಬರು ಡಿ.ಕೆ.ಶಿವಕುಮಾರ್‌‌ಗೆ ಕರೆ ಮಾಡಿ ನಿಮ್ಮಂತಹ ಡೈನಾಮಿಕ್ ನಾಯಕರು ಬಿಜೆಪಿ ಪಕ್ಷಕ್ಕೆ ಬೇಕಾಗಿದೆ. ಆದ್ದರಿಂದ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿ ಎಂದು ಆಹ್ವಾನ ನೀಡಿದ್ದರೂ ಎನ್ನಲಾಗಿದೆ.
 
ಬಿಜೆಪಿಯ ಥಿಂಕ್‌ಟ್ಯಾಂಕ್ ಎಂದು ಕರೆಯಲಾಗುವ ಕೇಂದ್ರ ಸಚಿವರೊಬ್ಬರು, ಡಿಕೆಶಿಯವರಿಗೆ ಪಕ್ಷದಲ್ಲಿ ಉನ್ನತ ಸ್ಥಾನ ನೀಡುವುದಾಗಿ ಭರವಸೆ ನೀಡಿದ್ದರು ಎನ್ನಲಾಗುತ್ತಿದೆ. ನಿಮ್ಮ ನಾಯಕರೇ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ನೀವು ಕೂಡಾ ಪಕ್ಷಕ್ಕೆ ಬನ್ನಿ ಎಂದು ಕೋರಿದ್ದರು ಎಂದು ಮೂಲಗಳು ತಿಳಿಸಿವೆ
 
ಒಂದು ವೇಳೆ, ಬಿಜೆಪಿ ಆಫರ್ ಒಪ್ಪಿಕೊಂಡಿದ್ದರೆ ಡಿ.ಕೆ.ಶಿವಕುಮಾರ್ ಐಟಿ ದಾಳಿಯಿಂದ ಬಚಾವ್ ಆಗಬಹುದಿತ್ತೋ ಎನ್ನುವ ಉಹಾಪೋಹಗಳು ಕಾಂಗ್ರೆಸ್ ವಲಯದಲ್ಲಿ ಹರಡಿವೆ.
 
 ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

Pakistan ರಕ್ಷಣಾ ಸಚಿವ ಖವಾಜ ಆಸಿಫ್ ಬುದ್ಧಿವಂತಿಗೆ ಏನನ್ನಬೇಕೋ

ಮುಂದಿನ ಸುದ್ದಿ
Show comments