Webdunia - Bharat's app for daily news and videos

Install App

ಕೊರೊನಾ ಬಾಧಿತ ಕ್ಷೇತ್ರಗಳಿಗೆ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಘೋಷಿಸಿದ ಕೇಂದ್ರ ಸರಕಾರ

Webdunia
ಬುಧವಾರ, 30 ಜೂನ್ 2021 (15:48 IST)
ಕೊರೊನಾದಿಂದ ತೊಂದರೆಗೆ ಒಳಗಾದ ಕ್ಷೇತ್ರಗಳ ನೆರವಿಗಾಗಿ 1.1 ಲಕ್ಷ ಕೋಟಿ ರೂ. ಪ್ಯಾಕೇಜ್ ಅನ್ನು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಘೋಷಿಸಿದ್ದಾರೆ.
ದೆಹಲಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಅಡಿದ ಅವರು ವೈದ್ಯಕೀಯ ಮೂಲ ಸೌಕರ್ಯಕ್ಕೆ 50 ಸಾವಿರ ಕೋಟಿ ರೂ. ಹಾಗೂ ಉಳಿದ ವಲಯಗಳಿಗೆ 60 ಸಾವಿರ ಕೋಟಿ ರೂ. ನೆರವು ಪ್ರಕಟಿಸಿದರು.
 
ಕೊರೊನಾ ಎರಡನೇ ಅಲೆಯಲ್ಲಿ ಕೇಂದ್ರ ಸರಕಾರ ಪ್ರಕಟಿಸುತ್ತಿರುವ ಮೂರನೇ ಹಂತದ ಪ್ಯಾಜೇಜ್ ಇದಾಗಿದ್ದು, 8 ಘೋಷಣೆಗಳನ್ನು ಮಾಡಲಾಗುತ್ತಿದ್ದು, ಇದರಲ್ಲಿ 4 ಹೊಸ ಘೋಷಣೆಗಳಾಗಿವೆ. ಆರೋಗ್ಯ ಮೂಲ ಸೌಕರ್ಯ ಅಭಿವೃದ್ಧಿಗಾಗಿ ತುರ್ತು ಕ್ರೆಡಿಟ್ ಲಿಂಕಿಂಗ್ ಸಿಸ್ಟಮ್ ನಲ್ಲಿ ಶೇ.7.95ರ ಬಡ್ಡಿ ದರದಲ್ಲಿ ಸಾಲ ಒದಗಿಸಲಾಗುವುದು ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments