Webdunia - Bharat's app for daily news and videos

Install App

ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ ಎಂದ ಕೇಂದ್ರ ಸಚಿವ

Webdunia
ಶನಿವಾರ, 27 ಮಾರ್ಚ್ 2021 (12:15 IST)
ಹುಬ್ಬಳ್ಳಿ : ಸಚಿವ ಸುಧಾಕರ್ ರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ. ಡಾ.ಕೆ.ಸುಧಾಕರ್ ಆ ರೀತಿ ಹೇಳಿಕೆ ಕೊಡಬಾರದಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೇರೆಯವರನ್ನು ನೋಡಿ ನಾವು ಅನುಸರಿಸೋದಲ್ಲ ನಮಗೆ ನಾವು ಸರಿಯಾಗಿ ಇರಬೇಕು. ಏನೇ ಇದ್ದರೂ ರಾಜಕಾರಣೆಗಳಿಗೆ ನೈತಿಕತೆ ಮುಖ್ಯ ಎಂದು  ರಮೇಶ್ ಸಿಡಿ ಕೇಸ್ ಬಗ್ಗೆ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಭಾರತೀಯ ರಾಜಕಾರಣಿಗಳಿಗೆ ವಿಶೇಷವಾದ ಗೌರವವಿದೆ. ನಮ್ಮನ್ನು ಅನುಸರಿಸುವವರು ಇರ್ತಾರೆ. ಹಾಗಾಗಿ ಗೌರವದಿಂದ ಇರಬೇಕು. ಬೆಳಗಾವಿ ಬೈಎಲೆಕ್ಷನ್  ಮೇಲೆ ಯಾವುದೇ ಪರಿಣಾಮ ಬೀರಲ್ಲ. ಪ್ರಧಾನಿ, ಸುರೇಶ್ ಅಂಗಡಿಯವರು ಮಾಡಿದ ಅಭಿವೃದ್ಧಿ ಕೆಲಸದ ಮೇಲೆ ಉಪ ಚುನಾವಣೆ ನಡೆಯುತ್ತೆ ಎಂದು ತಿಳಿಸದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರೀ ಮಳೆ, ದೆಹಲಿ ಇಂದಿರಾಗಾಂಧಿ ಏರ್‌ಪೋರ್ಟ್‌ ಒಳಗೂ ನುಗ್ಗಿದ ನೀರು, Video

ಆಪರೇಷನ್ ಆಶ್ದಾರ್ ಅಡಿಯಲ್ಲಿ ಓರ್ವ ಭಯೋತ್ಪಾದಕನನ್ನು ಹೊಡೆದುರುಳಿಸಿದ ಭಾರತೀಯ ಸೇನೆ

ಜಂತರ್ ಮಂತರ್‌ನಲ್ಲಿ ನಡೆದ ಹಲ್ಲೆ ಪ್ರಕರಣ: 72 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಬೇಕು

ಇದೊಂದು ಪವಾಡ: 10ದಿನಗಳ ಬಳಿಕ ಬದುಕುಳಿದ ಮಹರ್ಜನ್ ಕುಟುಂಬದ ಪ್ರತಿಕ್ರಿಯೆ

ಡಿಕೆ ಶಿವಕುಮಾರ್‌ ಡಮ್ಮಿ, ರಿಮೋಟ್ ಕಂಟ್ರೋಲ್ಡ್‌ ಸಿಎಂ: ಆರ್‌ ಅಶೋಕ್ ಕಿಡಿ

ಮುಂದಿನ ಸುದ್ದಿ
Show comments