Webdunia - Bharat's app for daily news and videos

Install App

ಸಚಿವ ಸುಧಾಕರ್ ಅವರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ ಎಂದ ಕೇಂದ್ರ ಸಚಿವ

Webdunia
ಶನಿವಾರ, 27 ಮಾರ್ಚ್ 2021 (12:15 IST)
ಹುಬ್ಬಳ್ಳಿ : ಸಚಿವ ಸುಧಾಕರ್ ರ ಏಕಪತ್ನಿ ವ್ರತಸ್ಥ ಹೇಳಿಕೆ ಸರಿಯಲ್ಲ. ಡಾ.ಕೆ.ಸುಧಾಕರ್ ಆ ರೀತಿ ಹೇಳಿಕೆ ಕೊಡಬಾರದಿತ್ತು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಬೇರೆಯವರನ್ನು ನೋಡಿ ನಾವು ಅನುಸರಿಸೋದಲ್ಲ ನಮಗೆ ನಾವು ಸರಿಯಾಗಿ ಇರಬೇಕು. ಏನೇ ಇದ್ದರೂ ರಾಜಕಾರಣೆಗಳಿಗೆ ನೈತಿಕತೆ ಮುಖ್ಯ ಎಂದು  ರಮೇಶ್ ಸಿಡಿ ಕೇಸ್ ಬಗ್ಗೆ ಕೆಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ಭಾರತೀಯ ರಾಜಕಾರಣಿಗಳಿಗೆ ವಿಶೇಷವಾದ ಗೌರವವಿದೆ. ನಮ್ಮನ್ನು ಅನುಸರಿಸುವವರು ಇರ್ತಾರೆ. ಹಾಗಾಗಿ ಗೌರವದಿಂದ ಇರಬೇಕು. ಬೆಳಗಾವಿ ಬೈಎಲೆಕ್ಷನ್  ಮೇಲೆ ಯಾವುದೇ ಪರಿಣಾಮ ಬೀರಲ್ಲ. ಪ್ರಧಾನಿ, ಸುರೇಶ್ ಅಂಗಡಿಯವರು ಮಾಡಿದ ಅಭಿವೃದ್ಧಿ ಕೆಲಸದ ಮೇಲೆ ಉಪ ಚುನಾವಣೆ ನಡೆಯುತ್ತೆ ಎಂದು ತಿಳಿಸದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments