ಇಂದು ರಾಜ್ಯಕ್ಕೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ

Webdunia
ಶುಕ್ರವಾರ, 6 ಅಕ್ಟೋಬರ್ 2023 (09:10 IST)
ಬೆಂಗಳೂರು: ಮುಂಗಾರು ಮಳೆ ನಿರೀಕ್ಷಿತ ಮಟ್ಟದಲ್ಲಿಲ್ಲದೇ ತೀವ್ರ ಬರಗಾಲ ಎದುರಿಸುತ್ತಿರುವ ರಾಜ್ಯಕ್ಕೆ ಇಂದು ಕೇಂದ್ರದ ಬರ ಅಧ್ಯಯನ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ.

ಇಂದು ಮಧ್ಯಾಹ್ನ ಕೊಪ್ಪಳ ಜಿಲ್ಲೆಗೆ ಕೇಂದ್ರ ತಂಡ ಮೊದಲು ಭೇಟಿ ನೀಡಲಿದೆ. ಈ ವೇಳೆ ಕೃಷಿ ಸಚಿವ ಕೃಷ್ಣಭೈರೇಗೌಡ ಹಾಗೂ ತಂಡ ಕೂಡಾ ಅಧಿಕಾರಿಗಳಿಗೆ ಸಾಥ್ ನೀಡಲಿದ್ದಾರೆ.

ತೀವ್ರ ಬರಗಾಲ ಎದುರಿಸುತ್ತಿರುವ ಕೊಪ್ಪಳ, ಗದಗ, ಕುಷ್ಠಗಿ ತಾಲೂಕು ಮುಂತಾದೆಡೆ ಬರ ಅಧ್ಯಯನ ತಂಡ ಭೇಟಿ ನೀಡಲಿದೆ. ನೈರ್ಮಲ್ಯ ವಿಭಾಗದ ಹೆಚ್ಚುವರಿ ಸಲಹೆಗಾರ ಡಿ ರಾಜಶೇಖರ ನೇತೃತ್ವದ ಬರ ಅಧ್ಯಯನ ತಂಡ ರಾಜ್ಯಕ್ಕೆ ಆಗಮಿಸುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರ ಪರಿಸ್ಥಿತಿಯಿಂದ ಕುಡಿಯುವ ನೀರಿಗೆ ತೊಂದರೆ ಆಗಬಾರದೆಂದು ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

ಬಂಟ್ವಾಳದ ಲಾವಣ್ಯ ಹತ್ಯೆ ಪ್ರಕರಣ: ಸಾಮಾಜಿಕ ಜಾಲತಾಣದಲ್ಲಿ ಕೋಮು ಪ್ರಚೋದನೆ ನೀಡಿದವರಿಗೆ ಬಿಗ್ ಶಾಕ್

ಅಯೋಧ್ಯೆ ರಾಮಮಂದಿರದ ದೇಣಿಗೆ 'ಕಳ್ಳತನ': ಪ್ರಧಾನಿ ಮೋದಿಗೆ ಪತ್ರ ಬರೆದ ರಾಹುಲ್‌, ಖರ್ಗೆ

ದೀರ್ಘಕಾಲದ ಸಂಗಾತಿ ಕಳೆದುಕೊಂಡ ದೇವೇಗೌಡರ ಕಣ್ಣೀರು ಒರೆಸಿ ಸಂತೈಸಿದ ಮಾಜಿ ಸಿಎಂ ಸಿದ್ದರಾಮಯ್ಯ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಮುಂದಿನ ಸುದ್ದಿ
Show comments