Webdunia - Bharat's app for daily news and videos

Install App

ಕಾವೇರಿ ಜಲಾನಯನಕ್ಕೆ ತಾಂತ್ರಿಕ ತಂಡ ಆಗಮನ: ಪರಿಶೀಲನೆ

Webdunia
ಶುಕ್ರವಾರ, 7 ಅಕ್ಟೋಬರ್ 2016 (13:07 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಇಂದು ಕೇಂದ್ರದ ತಾಂತ್ರಿಕ ತಂಡ ರಾಜ್ಯಕ್ಕೆ ಆಗಮಿಸಿದೆ.
ಸುಪ್ರೀಂಕೋರ್ಟ್ ಅನುಮತಿ ಪಡೆದು ಕೇಂದ್ರ ಸರಕಾರ ಈ ತಂಡವನ್ನು ನೇಮಿಸಿದೆ. ತಾಂತ್ರಿಕ ಉನ್ನತಾಧಿಕಾರಿಗಳ ತಂಡಕ್ಕೆ ರಾಜ್ಯದಿಂದಲೂ ಸದಸ್ಯರ ನೇಮಕವಾಗಲಿದೆ. ಸದ್ಯ ಇನ್ನೂ ಪ್ರತಿನಿಧಗಳ ಹೆಸರು ಘೋಷಣೆಯಾಗಿಲ್ಲ ಎಂದು ತಿಳಿದು ಬಂದಿದೆ.
 
ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್.ಝಾ ನೇತೃತ್ವದ ತಂಡದಲ್ಲಿ ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಡೈರೆಕ್ಟರ್ ಜನರಲ್ ಎಸ್‌.ಮಸೂದ್ ಹುಸೇನ್, ಕೇಂದ್ರದ ಮುಖ್ಯ ಎಂಜನಿಯರಿಂಗ್ ವಿಭಾಗದ ಆರ್.ಕೆ.ಗುಪ್ತಾ ಸದಸ್ಯರಾಗಿ ಆಗಮಿಸಲಿದ್ದಾರೆ. 
 
ಸುಪ್ರೀಂಕೋರ್ಟ್ ಸೂಚನೆಯಂತೆ ಉಭಯ ರಾಜ್ಯಗಳಲ್ಲಿನ ನೀರಿನ ಲಭ್ಯತೆ ಕುರಿತು ಪರಿಶೀಲನೆ ನಡೆಸಲು ಕೇಂದ್ರದ ತಂಡ ಕಾವೇರಿ ಜಲಾನಯನ ಪ್ರದೇಶಕ್ಕೆ ಆಗಮಿಸಿದ್ದು, ರಾಜ್ಯಗಳಲ್ಲಿರುವ ನೀರಿನ ಲಭ್ಯತೆ ಹಾಗೂ ವಸ್ತುಸ್ಥಿತಿ ಕುರಿತು ಅಧ್ಯಯನ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan war: S-400 ಭಾರತದ ಸುದರ್ಶನ ಚಕ್ರ, ನಮ್ಮನ್ನು ರಕ್ಷಿಸಿದ್ದು ಹೇಗೆ

Karnataka Weather: ರಾಜ್ಯದಲ್ಲಿ ಇಂದು ಮಳೆಯಿರುತ್ತಾ, ಹವಾಮಾನ ವರದಿ ನೋಡಿ

India Pakistan war: ಕರಾಚಿ ಬಂದರು ಪುಡಿಗಟ್ಟಿದ ಐಎನ್ಎಸ್ ವಿಕ್ರಾಂತ್ ವಿಡಿಯೋ

India Pakistan war: ಇಸ್ಲಾಮಾಬಾದ್ ಮೇಲೆ ಭಾರತ ದಾಳಿ

India Pakistan war: ರಜೌರಿಯ ಅಗಸದಲ್ಲಿ ಕ್ಷಿಪಣಿ ದಾಳಿಯ ಭಯಾನಕ ವಿಡಿಯೋ

ಮುಂದಿನ ಸುದ್ದಿ
Show comments