Webdunia - Bharat's app for daily news and videos

Install App

ದೇವೇಗೌಡರ ನಿರಶನದಿಂದ ರಾಜ್ಯಕ್ಕೆ ಕೇಂದ್ರ ತಂಡ: ಎಚ್.ಡಿ.ಕುಮಾರಸ್ವಾಮಿ

Webdunia
ಶುಕ್ರವಾರ, 7 ಅಕ್ಟೋಬರ್ 2016 (18:14 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಅಹೋರಾತ್ರಿ ನಿರಶನ ಕೈಗೊಂಡ ಹಿನ್ನೆಲೆಯಲ್ಲಿ ಕೇಂದ್ರ ಸರಕಾರ ಮಣಿದಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
 
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಕ್ಟೋಬರ್ 4 ರಂದು ಸುಪ್ರೀಕೋರ್ಟ್ ನೀಡಿರುವ ತೀರ್ಪು ಆಶಾದಾಯಕವಾಗಿದೆ ಎಂದು ಹೇಳಿದರು.
 
ಕಾವೇರಿ ಜಲಾನಯನ ಪ್ರದೇಶದ ವಸ್ತುಸ್ಥಿತಿ ಅಧ್ಯಯನ ಮಾಡಲು ಕೇಂದ್ರದಿಂದ ತಂತ್ರಿಕರ ತಂಡ ಆಗಮಿಸಿದೆ. ಅಧ್ಯಯನದ ಬಳಿಕೆ ಸುಪ್ರೀಂಕೋರ್ಟ್‌ಗೆ ವರದಿ ಸಲ್ಲಿಕೆ ಮಾಡಲಿದ್ದು, ರಾಜ್ಯದ ನೈಜ ಸ್ಥಿತಿ ಮನವರಿಕೆ ಮಾಡಿಕೊಡಲ್ಲಿದ್ದಾರೆ ಎಂದರು. 
 
ಪುತ್ರ ನಿಖಿಲ್ ಗೌಡ ಅಭಿನಯದ ಜಾಗ್ವಾರ್ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ನಿಖಿಲ್ ಗೌಡ ರಾಜಕೀಯ ಬರುವ ಪ್ರಶ್ನೆಯೇ ಇಲ್ಲ. ಆತ ಚಿತ್ರರಂಗದಲ್ಲೇ ಮುಂದುವರೆಯಲಿದ್ದಾನೆ ಎಂದು  ಜೆಡಿಎಸ್ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments