ಏರೋ ಇಂಡಿಯಾ ಶಿಫ್ಟ್ ಆಗಲ್ಲ: ಕೇಂದ್ರದ ಸ್ಪಷ್ಟನೆ

Webdunia
ಶನಿವಾರ, 8 ಸೆಪ್ಟಂಬರ್ 2018 (14:39 IST)
ನವದೆಹಲಿ: ಈ ಬಾರಿಯೂ ಪ್ರತೀ ವರ್ಷದಂತೆ ಬೆಂಗಳೂರಿನಲ್ಲಿಯೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟನೆ ನೀಡಿದೆ.

ಈ ವರ್ಷ ಏರ್ ಶೋವನ್ನು ಉತ್ತರ ಪ್ರದೇಶಕ್ಕೆ ಸ್ಥಳಾಂತರಿಸಲು ಕೇಂದ್ರ ತಯಾರಿ ನಡೆಸಿದೆ ಎಂದು ವರದಿಯಾಗಿತ್ತು. ಇದಕ್ಕೆ ಜೆಡಿಎಸ್ ಮತ್ತು ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು.

ಇದರ ಬೆನ್ನಲ್ಲೇ ಸಿಎಂ ಕುಮಾರಸ್ವಾಮಿ ಕೂಡಾ ಏರ್ ಶೋ ಸ್ಥಳಾಂತರಿಸದಂತೆ ಕೇಂದ್ರಕ್ಕೆ ಪತ್ರ ಬರೆದಿದ್ದರು. ಇದೀಗ ಈ ಬಗ್ಗೆ ಸ್ಪಷ್ಟನೆ ನೀಡಿರುವ ಕೇಂದ್ರ ಏರ್ ಶೋ ಹಸ್ತಾಂರಿಸುವ ಪ್ರಶ್ನೆಯೇ ಇಲ್ಲ. ಪ್ರತಿ ವರ್ಷದಂತೆ ಬೆಂಗಳೂರಿನ ವಾಯುನೆಲೆಯಲ್ಲೇ ಏರ್ ಶೋ ನಡೆಯಲಿದೆ ಎಂದು ಕೇಂದ್ರ ಸ್ಪಷ್ಟವಾಗಿ ತಿಳಿಸಿದೆ. ಈ ಮೂಲಕ ಇದರ ಬಗ್ಗೆ ಎದ್ದಿದ್ದ ವದಂತಿಗಳಿಗೆ ತೆರೆ ಬಿದ್ದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಎಎಪಿ ಆಡಳಿತವಿರುವ ಪಂಜಾಬ್ ನಲ್ಲೂ ಪೇಪರ್ ಲೀಕ್ ಆಗಿದೆ, ಏನಂತೀರಿ ಎಂದಿದ್ದಕ್ಕೆ ಅಭಿಜಿತ್ ದಿಪ್ಕೆ ಪ್ರತಿಕ್ರಿಯೆ ನೋಡಿ ಟ್ರೋಲ್

ಸರಿಯಾಗೇ ಆಯ್ತು.. ಅಪ್ಪನ ಔಷಧಿ ದುಡ್ಡಲ್ಲಿ ಗರ್ಲ್ ಫ್ರೆಂಡ್ ಗೆ ಗಿಫ್ಟ್ ಕೊಟ್ಟ ಯುವಕ: ಆದ್ರೆ ಆಕೆ ಮಾಡಿದ್ದೇನು Video

ಜೆನ್ ಜಿ ಯುವಕರ ಸೆಳೆಯಲು ಸಂಪುಟ ಸಹೋದ್ಯೋಗಿಗಳಿಗೆ ಕ್ರೇಜಿ ಐಡಿಯಾ ಕೊಟ್ಟ ಪ್ರಧಾನಿ ಮೋದಿ

ಮಹಿಳೆಯರು ಅಂತ ಸೀಟು ಬಿಟ್ಟುಕೊಡ್ಬೇಕಾ... ಮೆಟ್ರೋ ರೈಲಿನಲ್ಲಿ ನಡೆದ ಈ ಘಟನೆ ವಿಡಿಯೋ ತಪ್ಪದೇ ನೋಡಿ Video

Karnataka Weather: ಇಂದು ಯಾವ ಜಿಲ್ಲೆಗೆ ಭಾರೀ ಮಳೆ, ಯಾವ ಜಿಲ್ಲೆಗೆ ಸಾಧಾರಣ ಮಳೆ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments