ಕೇಂದ್ರ ಪೆಟ್ರೋಲ್ ಬೆಲೆ ಇಳಿಸಿದ್ದರಿಂದ ಲಾಭವಾಗಿದ್ದು ರಾಜ್ಯ ಬಸ್ ಪ್ರಯಾಣಿಕರಿಗೆ! ಹೇಗೆ ಗೊತ್ತಾ?!

Webdunia
ಶುಕ್ರವಾರ, 5 ಅಕ್ಟೋಬರ್ 2018 (09:15 IST)
ಬೆಂಗಳೂರು: ಕೇಂದ್ರ ಸರ್ಕಾರ ದೇಶದಾದ್ಯಂತ ತೈಲ ಬೆಲೆ ಇಳಿಕೆ ಮಾಡುವ ನಿರ್ಧಾರ ಘೋಷಿಸುತ್ತಿದ್ದಂತೆ ಸಂತಸ ಪಟ್ಟಿದ್ದು ಬಸ್ ಪ್ರಯಾಣಿಕರು.

ಕಾರಣ ತೈಲ ಬೆಲೆ ಏರಿಕೆ ನೆಪದಲ್ಲಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಕೆಎಸ್ ಆರ್ ಟಿಸಿ ಮತ್ತು ಬಿಎಂಟಿಸಿ ಬಸ್ ದರ ಏರಿಕೆ ಮಾಡಲು ಚಿಂತನೆ ನಡೆಸಿತ್ತು. ಅದು ಇಂದು ಅಥವಾ ನಾಳೆ ನಿರ್ಧಾರ ಪ್ರಕಟಿಸುವ ಯೋಚನೆಯಲ್ಲಿತ್ತು.

ಆದರೆ ಇದೀಗ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆ ಮಾಡಿರುವುದರಿಂದ ತಕ್ಷಣ ಬಸ್ ದರ ಏರಿಕೆ ಮಾಡಿದರೆ ವಿಪಕ್ಷ ಬಿಜೆಪಿ ಅದನ್ನೇ ಅಸ್ತ್ರವಾಗಿ ಸಮ್ಮಿಶ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲು ಸಿದ್ಧತೆ ನಡೆಸಿದೆ. ಇದೇ ಕಾರಣಕ್ಕೆ ಸಮ್ಮಿಶ್ರ ಸರ್ಕಾರ ಇದೀಗ ಬಸ್ ದರ ಏರಿಕೆ ಮಾಡಲು ಯೋಚಿಸುವ ಸ್ಥಿತಿ ಬಂದಿದೆ. ಇವರಿಬ್ಬರ ಹಗ್ಗ ಜಗ್ಗಾಟದಿಂದ ಸಾರ್ವಜನಿಕರು ನೆಮ್ಮದಿ ಪಡುವಂತಾಗಿದೆ. ವಿಶೇಷವೆಂದರೆ ರಾಜ್ಯ ಸರ್ಕಾರ ಇದು ಎರಡನೇ ಬಾರಿ ಬಸ್ ದರ ಏರಿಕೆ ಮಾಡಲು ಹೊರಟು ಯಾವುದೋ ಕಾರಣಗಳಿಗೆ ಅಡ್ಡಿಯಾಗುತ್ತಿದೆ.  ಅಂತೂ ಇದರಿಂದ ಲಾಭವಾಗುತ್ತಿರುವುದು ಪ್ರಯಾಣಿಕರಿಗೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರಿಗೆ ಅಡ್ಡ ಬಂದ ನಾಯಿ: ಕಾರು ಪಲ್ಟಿಯಾಗಿ ಜನಸ್ನೇಹಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸಾವು

ನನ್ನೊಂದಿಗೆ ಆಟವಾಡಲು ಬರಬೇಡಿ: ಕೇಂದ್ರದ ವಿರುದ್ಧ ಬ್ಯಾನರ್ಜಿ ಕಿಡಿ

ಈ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲ್ಲ: ಮಲ್ಲಿಕಾರ್ಜುನ ಖರ್ಗೆ ಹಿಂಗದಿದ್ಯಾಕೆ

ದೇಶದ ಎರಡನೇ ಅತಿದೊಡ್ಡ ಮೀನು ಉತ್ಪಾದನಾ ರಾಜ್ಯವಾಗಿ ಗುಜರಾತ್

ಶಾಸಕರ ಖರೀದಿಗೆ ಹಣವಿದೆ, ರೈತರ ಸಂಕಷ್ಟಕ್ಕಿಲ್ಲ: ಜಗದೀಶ್ ಶೆಟ್ಟರ್ ಆಕ್ರೋಶ

ಮುಂದಿನ ಸುದ್ದಿ
Show comments