Webdunia - Bharat's app for daily news and videos

Install App

ಕೆರೆಗಳ ಡಿನೋಟಿಫಿಕೇಷನ್ ಗೆ ಕೇಂದ್ರದ ವಿರೋಧ

Webdunia
ಶುಕ್ರವಾರ, 11 ಆಗಸ್ಟ್ 2017 (11:06 IST)
ಬೆಂಗಳೂರು: ರಾಜ್ಯದಲ್ಲಿ ಕೆರೆಗಳ ಡಿನೋಟಿಫಿಕೇಷನ್ ಗೆ ಮುಂದಾಗಿರುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಹಿನ್ನಡೆಯಾಗಿದೆ. ಕೆರೆಗಳ ಒತ್ತುವರಿ ಮಾಡುವುದನ್ನು ಕೇಂದ್ರ ಜಲಸಂಪನ್ಮೂಲ ಸಚಿವೆ ಉಮಾ ಭಾರತಿ ವಿರೋಧ ವ್ಯಕ್ತಪಡಿಸಿದ್ದಾರೆ.


ಕರ್ನಾಟಕದಿಂದ ಕೆರೆಗಳ ಡಿನೋಟಿಫಿಕೇಷನ್ ಪ್ರಸ್ತಾವನೆ ಕೇಂದ್ರದ ಕೈ ತಲುಪಿಲ್ಲ. ಒಂದು ವೇಳೆ ಪ್ರಸ್ತಾವನೆ ಬಂದರೆ ರಾಜ್ಯ ಸರ್ಕಾರದ ವರದಿ ಕೇಳುತ್ತೇವೆ, ಇದನ್ನು ಒಪ್ಪುವ ಪ್ರಶ್ನೆಯೇ ಇಲ್ಲ ಎಂದು ಉಮಾಭಾರತಿ ಸ್ಪಷ್ಟಪಡಿಸಿದ್ದಾರೆ.

ಇತ್ತೀಚೆಗೆ ಮಳೆ ಕಡಿಮೆಯಾಗಿದ್ದು, ಜಲಮೂಲಗಳೇ ಬರಿದಾಗುತ್ತಿದೆ. ಅಂತಹ ಸಂದರ್ಭದಲ್ಲಿ ಕೆರೆಗಳನ್ನು ಒತ್ತುವರಿ ಮಾಡುವುದು ಸರಿಯಲ್ಲ. ಇದಕ್ಕೆ ಕೇಂದ್ರದ ಸಂಪೂರ್ಣ ವಿರೋಧವಿದೆ ಎಂದು ಲೋಕಸಭೆಯಲ್ಲಿ ಉಮಾಭಾರತಿ ಹೇಳಿದ್ದಾರೆ. ಕರ್ನಾಟಕ ಸುಮಾರು 1,600 ಕೆರೆಗಳನ್ನು ಡಿನೋಟಿಫೈ ಮಾಡುವ ಕ್ರಮಕ್ಕೆ ಮುಂದಾಗಿತ್ತು. ಇದು ಒಳ್ಳೆಯ ಕ್ರಮವಲ್ಲ ಎಂದು ಸಚಿವರು ಹೇಳಿದ್ದಾರೆ.

ಇದನ್ನೂ ಓದಿ… ವಾರ್ತೆ ಓದುತ್ತಿರುವಾಗ  ಪೋರ್ನ್ ವಿಡಿಯೋ ಪ್ಲೇ ಮಾಡಿದ ವಾಹಿನಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments