Webdunia - Bharat's app for daily news and videos

Install App

ಇಂದಿನಿಂದ ವೃತ್ತಿಪರ ಕೋರ್ಸ್ ಗಳ ಸಾಮಾನ್ಯ ಪ್ರವೇಶ ಪರೀಕ್ಷೆ

Webdunia
ಶನಿವಾರ, 28 ಆಗಸ್ಟ್ 2021 (15:08 IST)
ಕೊರೊನಾ ಕಾರಣಕ್ಕಾಗಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಬರೆಯದೆ ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಆದರೆ ವೃತ್ತಿಪರ ಕೋರ್ಸ್ ಗಳಿಗೆ ಹೋಗಲು ಸಾಮಾನ್ಯ ಪ್ರವೇಶ ಪರೀಕ್ಷೆಗಳು
ನಡೆಯುತ್ತಿವೆ.
ಇಂದು ಹಾಗೂ ನಾಳೆ  ರಾಜ್ಯಾದಾದ್ಯಂತ ಸಿಇಟಿ ಪರೀಕ್ಷೆಯನ್ನು ವಿದ್ಯಾರ್ಥಿಗಳು ಏದುರಿಸಲಿದ್ದಾರೆ. ಕೊಪ್ಪಳ ಜಿಲ್ಲೆಯ 9 ಪರೀಕ್ಷಾ ಕೇಂದ್ರದಲ್ಲಿ ಒಟ್ಟು 3600 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ ಹೇಗೊ ಪಾಸಾಗಿದ್ದಾರೆ. ಅದರಲ್ಲಿ ವಿಜ್ಞಾನ ಓದಿರುವ ವಿದ್ಯಾರ್ಥಿಗಳು ವೃತ್ತಿಪರ ಕೋರ್ಸ್ ಗಳಿಗೆ ಪ್ರವೇಶಕ್ಕಾಗಿ  ಪರೀಕ್ಷೆ ಏದುರಿಸಬೇಕಾಗಿದೆ. ಇಂದು ಮುಂಜಾನೆ 10.30 ರಿಂದ ಆರಂಭವಾಗಿವೆ.
ನಾಳೆಯೂ ಸಹ ಎರಡು ವಿಷಯಗಳ ಪರೀಕ್ಷೆ ನಡೆಯಲಿವೆ. ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 9 ಪರೀಕ್ಷಾ ಕೇಂದ್ರಗಳಿದ್ದು 3600 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮುಂಜಾನೆ ಯಿಂದಲೇ ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ತಮ್ಮ ಪಾಲಕರೊಂದಿಗೆ ಆಗಮಿಸಿದ್ದು ಪರೀಕ್ಷೆ ಬರೆಯುವ ವಿದ್ಯಾರ್ಥಿ ಗಳಿಗಿಂತ ಪಾಲಕರಲ್ಲಿ ಅಧಿಕ ಒತ್ತಡವಿದ್ದಂತೆ ಮಕ್ಕಳನ್ನು ಪರೀಕ್ಷಾ ಕೇಂದ್ರದೊಳಗೆ ಬಿಟ್ಟು ಒಂದು ಆಲ್ ದಿ ಬೆಸ್ಟ್ ಹೇಳಿ ಶುಭಾಶಯ ಕೋರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೀರ್ಪಿಗಾಗಿ ಕಾಯುತ್ತಿದ್ದ ಪ್ರಜ್ವಲ್ ರೇವಣ್ಣಗೆ ಶಾಕ್: ಕೋರ್ಟ್ ಹೇಳಿದ್ದೇನು

ಧರ್ಮಸ್ಥಳ ಕೇಸ್: ಪೊಲೀಸರಿಗೂ ಸಂಕಷ್ಟ ತಂದಿಟ್ಟ ಎಸ್ಐಟಿ ಆರ್ಡರ್

Video: ರಷ್ಯಾದಲ್ಲಿ ಭಾರೀ ಭೂಕಂಪ, ಜಪಾನ್, ಅಮೆರಿಕಾದಲ್ಲಿ ಸುನಾಮಿ

ಕೈಲಾಗದ ರಾಹುಲ್ ಗಾಂಧಿ ಮೈ ಪರಚಿಕೊಳ್ತಿದ್ದಾರೆ: ಆರ್ ಅಶೋಕ ವಾಗ್ದಾಳಿ

ಡಾ ದೇವಿಪ್ರಸಾದ್ ಶೆಟ್ಟಿ ಪ್ರಕಾರ ಸುದೀರ್ಘ ಜೀವನ ಗುಟ್ಟು ಇದುವೇ

ಮುಂದಿನ ಸುದ್ದಿ
Show comments