Webdunia - Bharat's app for daily news and videos

Install App

ಸಿಇಟಿ ಅಕ್ರಮದ ಆರೋಪ: ಬಿಜೆಪಿಯಿಂದ ಸಭಾತ್ಯಾಗ

Webdunia
ಮಂಗಳವಾರ, 8 ಜುಲೈ 2014 (17:48 IST)
ವಿಧಾನಸಭೆಯಲ್ಲಿ ಸಿಇಟಿ ಅಕ್ರಮಗಳ ಬಗ್ಗೆ ಚರ್ಚೆ ನಡೆದು ಸರ್ಕಾರದ ಉತ್ತರಕ್ಕೆ ತೃಪ್ತರಾಗದ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದ ಘಟನೆ ನಡೆಯಿತು. ಸೀಟ್ ಬ್ಲಾಕಿಂಗ್ ಮಾಡುವ ಕುಳಗಳು ರಾಜಕಾರಣಿಗಳು ಎಂದು ಅರವಿಂದ ಲಿಂಬಾವಳಿ ವಿಷಯ ಪ್ರಸ್ತಾಪಿಸಿದರು.

ಖಾಸಗಿ ಕಾಲೇಜುಗಳು ಅತಿ ಹೆಚ್ಚು ಲಾಭ ಮಾಡಿಕೊಂಡಿವೆ. ಆನ್ ಲೈನ್ ದಾಖಲಾತಿ ವ್ಯವಸ್ಥೆ ಸರಿಪಡಿಸಬೇಕು ಎಂದು ಲಿಂಬಾವಳಿ ಹೇಳಿದರು.  ಸರ್ಕಾರಿ ಕೋಟಾದ 609 ಸೀಟುಗಳು ವಾಪಸಾಗಿವೆ. ವಿದ್ಯಾರ್ಥಿಗಳು ವಾಪಸ್ ನೀಡಿರುವ ಸೀಟುಗಳ ಬಗ್ಗೆ ತನಿಖೆ ನಡೆಸಬೇಕು ಎಂದು ಲಿಂಬಾವಳಿ ಒತ್ತಾಯಿಸಿದರು.

ಲಿಂಬಾವಳಿ ಮಾತಿಗೆ ಶಾಸಕ ಸಿ.ಟಿ.ರವಿ ದನಿಗೂಡಿಸಿದರು.  2006ರ ಕಾಯ್ದೆಯನ್ನು ತಿದ್ದುಪಡಿಯೊಂದಿಗೆ ಜಾರಿ ಮಾಡಿ ಎಂದು ಅವರು ಒತ್ತಾಯಿಸಿದರು. ಸಿಇಟಿ ಅಕ್ರಮದಲ್ಲಿ 500ರಿಂದ 600 ಕೋಟಿ ಲಾಭವಾಗಿದೆ ಎಂದು ಲಿಂಬಾವಳಿ ಹೇಳಿದರು. ಸರ್ಕಾರದ ಉತ್ತರಕ್ಕೆ ಅಸಮಾಧಾನಗೊಂಡ ಬಿಜೆಪಿ ಸದಸ್ಯರು ಸಭಾತ್ಯಾಗ ಮಾಡಿದರು. 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments