ಮೇ.1ಕ್ಕೆ ಸಿಜಿಎಸ್ ಕಾನ್​​​ಕ್ಲೇವ್​ ಶೃಂಗಸಭೆ

Webdunia
ಶನಿವಾರ, 30 ಏಪ್ರಿಲ್ 2022 (20:12 IST)
ಪ್ರತಿಷ್ಠಿತ ಸುರಾನಾ ಕಾಲೇಜಿನ 3 ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನ – ವಾರ್ಷಿಕ ಪರಿವರ್ತನೆಯ ನಾಯಕತ್ವ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 1 ಮೇ 2022 ರಂದು ಬೆಂಗಳೂರಿನ ಸೋಫಯಾ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಡಾ. ಕಿರಣ್‌ ಬೇಡಿ, ಪದ್ಮಶ್ರೀ ಡಾ. ರಮಣ ರಾವ್‌, ಸಮರ್ಥನಂ ಸಂಸ್ಥೆಯ ಡಾ. ಮಹಾಂತೇಶ್‌ ಅವರಿಗೆ ಜಿ ಸಿ ಸುರಾನಾ ಲೀಡರ್‌ ಶಿಪ್‌ ಪ್ರಶಸ್ತಿ ನೀಡಿ ಗೌರವಿಸಾಗುವುದು ಎಂದು ಸುರಾನಾ ಎಜುಕೇಶನಲ್‌ ಇನ್ಸಿಟ್ಯೂಷನ್‌ಗಳ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ ತಿಳಿಸಿದರು. ಒಂದೇ ಸೂರಿನಡಿ ತರುವುದು ಮತ್ತು ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಶಿಕ್ಷಣ ತಜ್ಞರಿಗೆ ಸಂಬಂಧಿಸಿದ ವಿಚಾರಗಳ ಕುರಿತು ವಿಚಾರ ಮಂಥನ ಮಾಡುವ ವೇದಿಕೆಯಾಗಲಿದೆ ಎಂದು ಹೇಳಿದರು. ಈ ಸಮಾರಂಭಕ್ಕೆ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ, ಐಟಿ & ಬಿಟಿ, ವಿಜ್ಞಾನ & ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರದೀಪ್ ಈಶ್ವರ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ಕೊಟ್ಟ ಬಿಜೆಪಿ, ಕಾರಣ ಇಲ್ಲಿದೆ

ತಮಿಳುನಾಡು ವಿಧಾನಸಭಾ ಚುನಾವಣೆ: ಗೃಹೋಪಯೋಗಿ ಕೂಪನ್‌ ಪ್ರಕಟಿಸಿದ ಉದಯನಿಧಿ ಸ್ಟಾಲಿನ್, ಎಷ್ಟು ಹಣ ಗೊತ್ತಾ

ಪ್ಲಾಟ್‌ಫಾರ್ಮ್‌ನಲ್ಲಿ ನಿಂತವರ ಮೇಲೆಯೇ ಎರಗಿದ ಬಸ್‌, ಎದೆ ಝಲ್ಲೆನಿಸುತ್ತದೆ, Video

ಅಹಿಂದ ಹೆಸರಲ್ಲಿ ಪ್ರಚಾರ ಪಡೆದ ಸಿದ್ದರಾಮಯ್ಯ ಅವರಿಗಾಗಿ ಏನೂ ಮಾಡಿಲ್ಲ: ಸುನಿಲ್ ಕುಮಾರ್‌

ತಪ್ಪಿಗಾಗಿ ಪ್ರತಿಭಟನಕಾರರಲ್ಲಿ ಕಿವಿ ಹಿಟ್ಟು ಕ್ಷಮೆ ಕೇಳಿದ್ದ ಐಎಎಸ್ ಅಧಿಕಾರಿ ರಿಂಕು ಸಿಂಗ್ ರಾಜೀನಾಮೆ

ಮುಂದಿನ ಸುದ್ದಿ
Show comments