ಮೇ.1ಕ್ಕೆ ಸಿಜಿಎಸ್ ಕಾನ್​​​ಕ್ಲೇವ್​ ಶೃಂಗಸಭೆ

Webdunia
ಶನಿವಾರ, 30 ಏಪ್ರಿಲ್ 2022 (20:12 IST)
ಪ್ರತಿಷ್ಠಿತ ಸುರಾನಾ ಕಾಲೇಜಿನ 3 ನೇ ಆವೃತ್ತಿಯ ಸಿಜಿಎಸ್ ಕಾನ್ ಕ್ಲೇವ್ ನ – ವಾರ್ಷಿಕ ಪರಿವರ್ತನೆಯ ನಾಯಕತ್ವ ಶೃಂಗಸಭೆ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ 1 ಮೇ 2022 ರಂದು ಬೆಂಗಳೂರಿನ ಸೋಫಯಾ ಶಾಲೆಯ ಸಭಾಂಗಣದಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಡಾ. ಕಿರಣ್‌ ಬೇಡಿ, ಪದ್ಮಶ್ರೀ ಡಾ. ರಮಣ ರಾವ್‌, ಸಮರ್ಥನಂ ಸಂಸ್ಥೆಯ ಡಾ. ಮಹಾಂತೇಶ್‌ ಅವರಿಗೆ ಜಿ ಸಿ ಸುರಾನಾ ಲೀಡರ್‌ ಶಿಪ್‌ ಪ್ರಶಸ್ತಿ ನೀಡಿ ಗೌರವಿಸಾಗುವುದು ಎಂದು ಸುರಾನಾ ಎಜುಕೇಶನಲ್‌ ಇನ್ಸಿಟ್ಯೂಷನ್‌ಗಳ ವ್ಯವಸ್ಥಾಪಕ ಟ್ರಸ್ಟಿ ಡಾ. ಅರ್ಚನಾ ಸುರಾನಾ ತಿಳಿಸಿದರು. ಒಂದೇ ಸೂರಿನಡಿ ತರುವುದು ಮತ್ತು ವಿದ್ಯಾರ್ಥಿಗಳು, ಸಂಶೋಧಕರು ಮತ್ತು ಶಿಕ್ಷಣ ತಜ್ಞರಿಗೆ ಸಂಬಂಧಿಸಿದ ವಿಚಾರಗಳ ಕುರಿತು ವಿಚಾರ ಮಂಥನ ಮಾಡುವ ವೇದಿಕೆಯಾಗಲಿದೆ ಎಂದು ಹೇಳಿದರು. ಈ ಸಮಾರಂಭಕ್ಕೆ ಕರ್ನಾಟಕ ಸರ್ಕಾರದ ಉನ್ನತ ಶಿಕ್ಷಣ, ಐಟಿ & ಬಿಟಿ, ವಿಜ್ಞಾನ & ತಂತ್ರಜ್ಞಾನ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಸಿ.ಎನ್.ಅಶ್ವಥ್ ನಾರಾಯಣ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ರ್ಯಾಂಡ್‌ ಮಾಸ್ಟರ್ ಆರ್ ಪ್ರಜ್ಞಾನಂದ್‌ ಜತೆ ಚೆಸ್ ಆಡಿದ ವಿಜಯ್, Video

ಉಪಮುಖ್ಯಮಂತ್ರಿ ಹುದ್ದೆಯನ್ನು ಬಯಸಿದ್ರಾಂತ್ತೆ ಈ ಸಚಿವರು, ಕೊನೆಗೂ ಅಮಾಧಾನ ಹೊರಹಾಕಿದ ಕೈ ನಾಯಕ

ಇಂದಿನಿಂದ ಕರಾವಳಿ ಭಾಗದಲ್ಲಿ ನಿರೀಕ್ಷೆಗೂ ಮೀರಿ ಹವಾಮಾನದಲ್ಲಿ ವ್ಯತ್ಯಯ, ಇಲ್ಲಿದೆ ಮಾಹಿತಿ

ಮೂರನೇ ಬಾರಿ ಸಿಎಂ ಸ್ಥಾನಕ್ಕೆ ಕೈತಪ್ಪಿದ್ದಕ್ಕೆ ಜಿ ಪರಮೇಶ್ವರ್‌ ಬೇಸರ

ಮಮತಾ ಬ್ಯಾನರ್ಜಿ ಟಿಎಂಸಿಯ 20ಸಂಸದರಿಂದ ಎನ್‌ಡಿಎಗೆ ಬೆಂಬಲ, ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments