Select Your Language

Notifications

webdunia
webdunia
webdunia
webdunia

ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ

ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ
ಮಂಡ್ಯ , ಸೋಮವಾರ, 25 ಸೆಪ್ಟಂಬರ್ 2023 (17:43 IST)
ಮಂಡ್ಯದಲ್ಲಿ ಕಾವೇರಿ ಕಿಚ್ಚು ಮುಂದುವರಿದಿದ್ದು, ಬಿಜೆಪಿ ವತಿಯಿಂದ ವಿನೂತನ ಪ್ರತಿಭಟನೆ ಮಾಡಲಾಗಿದೆ.ಬಿಜೆಪಿ ಕಚೇರಿ ಬಳಿ ಬಿಜೆಪಿ ವತಿಯಿಂದ ಚಡ್ಡಿ ಚಳುವಳಿ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಮಾಜಿ ಸಚಿವ ಡಾ. ಸಿ. ಎನ್. ಅಶ್ವತ್ಥ ನಾರಾಯಣ್, ಶಾಸಕ ಬಿ. ವೈ. ವಿಜಯೇಂದ್ರ ಅವರು ಪಾಲ್ಗೊಂಡಿದ್ದಾರೆ. ಮಂಡ್ಯದ ಸಂಜಯ್ ಸರ್ಕಲ್​​ನಿಂದ ವಿಶ್ವೇಶ್ವರಯ್ಯ ಪ್ರತಿಮೆವರೆಗೂ ಪಟಪಟಿ ಚಡ್ಡಿ ತೊಟ್ಟು ಜನ ಜೋಡಿ ಎತ್ತುಗಳ ಜೊತೆ ಮೆರವಣಿಗೆ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಸ್ ಗಳ ಸಂಚಾರದ ಬಗ್ಗೆ ಉತ್ತರಿಸದ ರಾಮಲಿಂಗಾರೆಡ್ಡಿ