Webdunia - Bharat's app for daily news and videos

Install App

ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ - ದೆಹಲಿಗೆ

Webdunia
ಭಾನುವಾರ, 11 ಡಿಸೆಂಬರ್ 2022 (20:31 IST)
ವಿಧಾನಪರಿಷತ್ ಸಭಾಪತಿ ಚುನಾವಣೆಗೆ ಭಾರೀ ಟ್ವಿಸ್ಟ್  ಪಡೆದುಕೊಂಡಿದ್ದು, ಹಂಗಾಮಿ‌ ಸಭಾಪತಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ   ತರಾತುರಿಯಲ್ಲಿ ದೆಹಲಿಗೆ  ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ತೆರಳಿದ್ದಾರೆ. ದೆಹಲಿಗೆ ಬರುವಂತೆ ಕೇಂದ್ರ ನಾಯಕರ ಸೂಚನೆ ನೀಡಲಾಗಿದ್ದು, ಇಂದು ರಾತ್ರಿಯೇ ದೆಹಲಿಯಲ್ಲಿ ವರಿಷ್ಠ ನಾಯಕರ ಜೊತೆಗೆ ಮಲ್ಕಾಪುರೆ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 21 ಕ್ಕೆ  ಸರ್ಕಾರ ಸಭಾಪತಿ ಚುನಾವಣೆ ನಿಗದಿ ಮಾಡಿದ್ದು, ಬಿಜೆಪಿ ನಾಯಕರ ಸೂಚನೆ ಮೇರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸಭಾಪತಿ ಮಲ್ಕಾಪುರೆ ಬದಲಾವಣೆಗೆ ಕುರುಬ ನಾಯಕರ ತೀವ್ರ ವಿರೋಧ ವ್ಯಕ್ತ ಪಡಿಸಿದ್ದು,  ದೆಹಲಿ ತಲುಪಿದ ಕುರುಬ ಮತ್ತು ಮೂಲ ಬಿಜೆಪಿ ನಾಯಕರ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments