Webdunia - Bharat's app for daily news and videos

Install App

ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ - ದೆಹಲಿಗೆ

Webdunia
ಭಾನುವಾರ, 11 ಡಿಸೆಂಬರ್ 2022 (20:31 IST)
ವಿಧಾನಪರಿಷತ್ ಸಭಾಪತಿ ಚುನಾವಣೆಗೆ ಭಾರೀ ಟ್ವಿಸ್ಟ್  ಪಡೆದುಕೊಂಡಿದ್ದು, ಹಂಗಾಮಿ‌ ಸಭಾಪತಿಗೆ ಬಿಜೆಪಿ ಹೈಕಮಾಂಡ್ ಬುಲಾವ್ ನೀಡಿದೆ. ಈ ಹಿನ್ನೆಲೆ   ತರಾತುರಿಯಲ್ಲಿ ದೆಹಲಿಗೆ  ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ತೆರಳಿದ್ದಾರೆ. ದೆಹಲಿಗೆ ಬರುವಂತೆ ಕೇಂದ್ರ ನಾಯಕರ ಸೂಚನೆ ನೀಡಲಾಗಿದ್ದು, ಇಂದು ರಾತ್ರಿಯೇ ದೆಹಲಿಯಲ್ಲಿ ವರಿಷ್ಠ ನಾಯಕರ ಜೊತೆಗೆ ಮಲ್ಕಾಪುರೆ ಚರ್ಚೆ ನಡೆಸಲಿದ್ದಾರೆ. ಡಿಸೆಂಬರ್ 21 ಕ್ಕೆ  ಸರ್ಕಾರ ಸಭಾಪತಿ ಚುನಾವಣೆ ನಿಗದಿ ಮಾಡಿದ್ದು, ಬಿಜೆಪಿ ನಾಯಕರ ಸೂಚನೆ ಮೇರೆಗೆ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ. ಸಭಾಪತಿ ಮಲ್ಕಾಪುರೆ ಬದಲಾವಣೆಗೆ ಕುರುಬ ನಾಯಕರ ತೀವ್ರ ವಿರೋಧ ವ್ಯಕ್ತ ಪಡಿಸಿದ್ದು,  ದೆಹಲಿ ತಲುಪಿದ ಕುರುಬ ಮತ್ತು ಮೂಲ ಬಿಜೆಪಿ ನಾಯಕರ ಬೇಸರ ಹೊರಹಾಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments