Select Your Language

Notifications

webdunia
webdunia
webdunia
Wednesday, 2 April 2025
webdunia

ಪ್ರತಿಭಟನೆಗೆ ಬ್ರೇಕ್ ಹಾಕುವಂತೆ ಸಿಎಂಗೆ ಸಭಾಪತಿ ಪತ್ರ!

Chairman's letter
bangalore , ಮಂಗಳವಾರ, 21 ನವೆಂಬರ್ 2023 (20:04 IST)
ಪ್ರತಿವರ್ಷ ಬೆಳಗಾವಿಯಲ್ಲಿ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ನಡೆಯುತ್ತದೆ. ಆದರೆ ಅಧಿವೇಶನದ ಸಂದರ್ಭದಲ್ಲಿ ಪ್ರತಿಭಟನೆ ಸರ್ವೇಸಾಮಾನ್ಯ ಎಂಬಂತಾಗಿದೆ. ಈ ಬಾರಿಯಾದರೂ ಪ್ರತಿಭಟನೆಗಳು ನಡೆಯದಂತೆ ನೋಡಿಕೊಳ್ಳಿ. ಅಧಿವೇಶನ ಆರಂಭಕ್ಕೂ ಮುನ್ನ ವಿವಿಧ ಸಂಘಟನೆಗಳ ಜೊತೆ ಸಭೆ ಮಾಡಿ. ಅವರ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಿ ಪರಿಹಾರಕ್ಕೆ ಕ್ರಮ ತೆಗೆದುಕೊಳ್ಳಿ. ಎಂದು ಸಭಾಪತಿ ಬಸವರಾಜ್ ಹೊರಟ್ಟಿ CM ಗೆ ಪತ್ರ ಬರೆದಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

DCM ಡಿಕೆ ಶಿವಕುಮಾರ್ಗೆ ಮತ್ತೆ ಹೆಚ್ಡಿಕೆ ಡಿಚ್ಚಿ