Webdunia - Bharat's app for daily news and videos

Install App

ಅನುದಾನ ಲ್ಯಾಪ್ಸ್ ಆಗಲು ಬಿಡೋದೇ ಇಲ್ಲ ಎಂದ ಅಧ್ಯಕ್ಷೆ

Webdunia
ಸೋಮವಾರ, 15 ಜೂನ್ 2020 (17:45 IST)
ಅನುದಾನವನ್ನು ಯಾವುದೇ ಕಾರಣಕ್ಕೂ ಲ್ಯಾಪ್ಸ್ ಆಗೋದಕ್ಕೆ ಬಿಡೋದೇ ಇಲ್ಲ. ಹೀಗಂತ ರಾಜ್ಯದ ಜಿಪಂ ಅಧ್ಯಕ್ಷೆಯೊಬ್ಬರು ಹೇಳಿದ್ದಾರೆ.

2020-21ನೇ ಸಾಲಿನ ಚಿತ್ರದುರ್ಗ ಜಿಲ್ಲೆಯ ಅನುದಾನ ಯಾವುದೇ ಕಾರಣಕ್ಕೆ ಲ್ಯಾಪ್ಸ್ ಆಗಬಾರದು. ಯಾವುದೇ ಕಾರಣಕ್ಕೂ ನನ್ನ ಅವಧಿಯಲ್ಲಿ ಅನುದಾನ ಲ್ಯಾಪ್ಸ್ ಆಗಲು ಬಿಡುವುದಿಲ್ಲ.

ಜಿಲ್ಲೆಯ ಅಭಿವೃದ್ಧಿಗೆ ಪೂರಕವಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು ಸೂಚನೆ ನೀಡಿದ್ದಾರೆ.

ಬರದ ಜಿಲ್ಲೆಯ ಅನುದಾನ ಲ್ಯಾಪ್ಸ್ ಆದರೆ ಜಿಲ್ಲೆಯ ಅಭಿವೃದ್ಧಿ ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ ಅವರು, ಅನುಮೋದನೆ ಪಡೆದ ನಂತರ ಕಾಮಗಾರಿಗಳನ್ನು ಪ್ರಾರಂಭಿಸಬೇಕು. ಪ್ರಸಕ್ತ ವರ್ಷದ ಫೆಬ್ರುವರಿ ಒಳಗೆ ಕಾಮಗಾರಿಗಳನ್ನು  ಮುಕ್ತಾಯಗೊಳಿಸಬೇಕು. ಯಾವುದೇ ಕಾರಣಕ್ಕೆ ವರ್ಷಾಂತ್ಯದವರೆಗೆ ಸಮಯ ವ್ಯಯಮಾಡಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಮೊಬೈಲ್ ಸ್ವೀಚ್ ಆಫ್ ಮಾಡಬೇಡಿ. ಜನರ ಸಮಸ್ಯೆಗಳಿಗೆ  ಪರಿಹಾರ ಒದಗಿಸಲು ಹಾಗೂ ಸ್ಥಳದಲ್ಲಿಯೇ ಸಮಸ್ಯೆಗಳಿಗೆ ಪರಿಹಾರ ನೀಡಲು ಜನಪ್ರತಿನಿಧಿಗಳು ಫೋನ್ ಮಾಡಿದಾಗ ಅಧಿಕಾರಿಗಳು ಸರಿಯಾಗಿ ಸ್ಪಂದಿಸಬೇಕು. ಸರ್ಕಾರ ನೀಡಿರುವ ಮೊಬೈಲ್ ಸಂಖ್ಯೆಗಳನ್ನು ಕಡ್ಡಾಯವಾಗಿ ಬಳಸಬೇಕು. ಯಾವುದೇ ಕಾರಣಕ್ಕೂ ಅಧಿಕಾರಿಗಳು ಮೊಬೈಲ್ ಸ್ವೀಚ್ ಆಫ್ ಮಾಡಿಕೊಳ್ಳಬಾರದು ಎಂದು ಸೂಚನೆ ನೀಡಿದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments