Webdunia - Bharat's app for daily news and videos

Install App

ಚಿತ್ರದುರ್ಗದಲ್ಲಿ ಜಾಮೀನು ಕಬಳಿಕೆ

Webdunia
ಶುಕ್ರವಾರ, 27 ಆಗಸ್ಟ್ 2021 (14:32 IST)
ಚಿತ್ರದುರ್ಗ ತಾಲೂಕಿನ ಕಸಬಾ ಹೋಬಳಿಯ ಇಂಗಳದಾಳು ಗ್ರಾಮ ಪಂಚಾಯಿತಿ ರಿ. ಸರ್ವೇ ನಂಬರ್ 44 ರಲ್ಲಿ 40 ಎಕೆರೆ ಗೋಮಾಳ‌ ಜಮೀನಿದ್ದು,  ಜಿಲ್ಲಾಡಳಿವು ಅಲ್ಲಿ ಜಿಲ್ಲಾಡಳಿತ ಭವನ ಕಟ್ಟಲು  ಸದರಿ ಜಾಗವನ್ನು ಸಮತಟ್ಟು ಮಾಡಲು ಪಿ ಡಬ್ಲ್ಯೂ ಇಲಾಖೆಗೆ ಷರತ್ತು ಬದ್ದ ನಿಬಂಧನೆಗಳೊಂದಿಗೆ  ಆದೇಶ ನೀಡಿತ್ತು. ಆದರೆ ಸದರಿ ಅದೇಶವನ್ನು  ಪಿ ಡಬ್ಲ್ಯೂ ಇಲಾಖೆ ಅಧಿಕಾರಿಗಳು  ಪಿಎನ್ ಸಿ ಕಂಪನಿಯೊಂದಿಗೆ ಶಾಮೀಲಾಗಿ  ಆದೇಶ ಮಾರ್ಪಡಿಸಿದ್ದಾರೆ ಎಂದು ‌ವಕೀಲರಾದ ಪ್ರತಾಪ್ ಜೋಗಿ ಆರೋಪಿಸಿದ್ದಾರೆ.
ಸರ್ಕಾರದ ಆದೇಶದಂತೆ ಜಿಲ್ಲಾಡಳಿತದ ಕಟ್ಟಡವನ್ನು ರೊ.‌ಸರ್ವೆ  ನಂ: 44 ರಲ್ಲಿ 40 ಎಕರೆ ಜಾಗವಿದ್ದು,ಅದರಲ್ಲಿ‌ ಕೇವಲ 10 ಎಕರೆ  ಪ್ರದೇಶದಲ್ಲಿ ಮಾತ್ರ ಜಿಲ್ಲಾಡಳಿತ ಕಟ್ಟಡವನ್ನು ನಿರ್ಮಿಸಲು ಸೂಚಿಸಿದ್ದಾರೆ.  ಆದರೆ ಪಿ ಡಬ್ಲ್ಯೂ ಇಲಾಖೆ ಮತ್ತು ಪಿಎನ್ ಸಿ ಕಂಪನಿಯವರ ಜೊತೆಗೂಡಿ  ಸು‌ಮಾರು 40 ಎಕರೆಯಲ್ಲೂ ಅಕ್ರಮವಾಗಿ  ಕಾಮಗಾರಿಯನ್ನು ನಡೆಸಿದ್ದಾರೆ. ‌ಭಾರೀ ಗಾತ್ರದ ‌ವಾಹನಗಳನ್ನು ಬಳಸಿ ಚಿತ್ರದುರ್ಗ ಮತ್ತು ದಾವಣಗೆರೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಪ್ರಗತಿಯಲ್ಲಿರುವ ರಸ್ತೆ ಕಾಮಗಾರಿಗೆ ಅಲ್ಲಿರುವ ಯೋಗ್ಯವಾದ  ಜಲ್ಲಿ,  ಕಲ್ಲು ಮಣ್ಣನ್ನು ಅಕ್ರಮವಾಗಿ ಬಳಸಿಕೊಂಡಿದ್ದಾರೆ. ಇದರಿಂದ ಗ್ರಾಮಸ್ಥರ ಜಮೀನಿನಲ್ಲಿ ರುವ ಬೆಳೆ ಹಾನಿ ಹಾಗೂ ಗ್ರಾಮಸ್ಥರಿಗೂ ಅಪಘಾತವಾಗಿದೆ. ಇದರ ಬಗ್ಗೆ ಕಂಪನಿಯವರ ಗಮನಕ್ಕೆ ತಂದರೂ ಯಾವುದೇ ಪ್ರಯೋಜನ ಆಗಿಲ್ಲ. ಇದರಿಂದ ಉಚ್ಚ ನ್ಯಾಯಾಲಯಕ್ಕೆ  ದಾವೆ ಹೂಡಿದ್ದು, ಅರ್ಜಿಯನ್ನು ಕೈಗೆತ್ತಿಕೊಂಡು ವಿಚಾರಣೆ ನಡೆಸಿರುವ ಹೈ ಕೋರ್ಟ್ ಜಿಲ್ಲಾಧಿಕಾರಿ ಹಾಗೂ ಗಣಿ‌ಮತ್ತು ಭೂ ವಿಜ್ಞಾನ ಇಲಾಖೆಗೆ ಸ್ಥಳ‌ ಪರಿಶೀಲನೆ ಮಾಡಿ ವರದಿ ನೀಡುವಂತೆ ಆದೇಶ ನೀಡಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru stampede: ನಂಗೆ ಮಗ ಬೇಕು.. ಮಗನ ಸಮಾಧಿ ಮೇಲೆ ಬಿದ್ದು ಗೋಳಾಡಿದ ಭೂಮಿಕ್ ತಂದೆ

Chinnaswamy stampede: ಕಮಿಷನರ್ ಬಿ ದಯಾನಂದ ಪರವಾಗಿ ಪ್ರತಿಭಟಿಸಿದ ಕಾನ್ಸ್ ಟೇಬಲ್ ಕೊನೆಗೆ ಆಗಿದ್ದೇನು

Namma Metro: ತಾಯಂದಿರೇ ಗಮನಿಸಿ, ನಮ್ಮ ಮೆಟ್ರೋ ನಿಲ್ದಾಣದಲ್ಲಿ ಇನ್ನು ಈ ಸೌಲಭ್ಯವಿರಲಿದೆ

Karnataka Rains: ಈ ದಿನದಿಂದ ರಾಜ್ಯದಲ್ಲಿ ಭಾರೀ ಮಳೆ, ಮುಂಗಾರು ಅಬ್ಬರ ಶುರು

Chinnaswamy stampede: ಸಿಎಂ ಕಚೇರಿಯಿಂದಲೇ ಪೊಲೀಸರಿಗೆ ಒತ್ತಡ ಬಂದಿತ್ತು, ಶಾಕಿಂಗ್ ಸತ್ಯ ರಿವೀಲ್

ಮುಂದಿನ ಸುದ್ದಿ
Show comments