Select Your Language

Notifications

webdunia
webdunia
webdunia
webdunia

ಕಲಾಪಕ್ಕೆ ಚಕ್ಕರ್ : ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಶಾಸಕ

ಕಲಾಪಕ್ಕೆ ಚಕ್ಕರ್ : ಆಸ್ಪತ್ರೆಗೆ ದಾಖಲಾದ ಕಾಂಗ್ರೆಸ್ ಶಾಸಕ
ಬೆಂಗಳೂರು , ಗುರುವಾರ, 18 ಜುಲೈ 2019 (13:17 IST)
ಮೈತ್ರಿ ಸರಕಾರ ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಮಾಡಬೇಕಿದ್ದರೆ ಕೈ ಪಡೆಯ ಶಾಸಕರೊಬ್ಬರು ದಿಢೀರ್ ಆಗಿ ಆಸ್ಪತ್ರೆಗೆ ಸೇರುವ ಮೂಲಕ ಶಾಕ್ ನೀಡಿದ್ದಾರೆ.

ಕಾಂಗ್ರೆಸ್ ಶಾಸಕರಿದ್ದ ಹೋಟೆಲ್ ನಿಂದ ಕಾಗವಾಡ ಶಾಸಕ ಶ್ರೀಮಂತ ಪಾಟೀಲ್ ಚಿಕಿತ್ಸೆಗಾಗಿ ಮುಂಬೈ ಆಸ್ಪತ್ರೆಗೆ ದಾಖಲು ಆಗಿದ್ದಾರೆ.

ತಡರಾತ್ರಿ ಮುಂಬೈಗೆ ಹಾರಿದ್ದ ಶಾಸಕ ಶ್ರೀಮಂತ ಪಾಟೀಲ್ ಸಧ್ಯ ಸೇಂಟ್ ಜಾರ್ಜ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಧಾನಸಭೆಗೆ ವಿಶ್ವಾಸ ಮತ ದಿನವೇ ಇವರು ಆಸ್ಪತ್ರೆಗೆ ದಾಖಲು ಆಗಿರೋದು ಹಲವು ಚರ್ಚೆಗೆ ಕಾರಣವಾಗಿದೆ.

ಕಲಾಪಕ್ಕೆ ಗೈರು ಆಗುತ್ತಿರುವ ಕುರಿತು ಶ್ರೀಮಂತ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.  



Share this Story:

Follow Webdunia kannada

ಮುಂದಿನ ಸುದ್ದಿ

ಕೆಜಿ ಬೋಪಯ್ಯ ವಿರುದ್ಧ ಮುಗಿಬಿದ್ದ ಕಾಂಗ್ರೆಸ್ ಶಾಸಕರು