Webdunia - Bharat's app for daily news and videos

Install App

ಮಾತಿಗೆ ಎಳೆದು 2 ಲಕ್ಷ ಕಳ್ಳತನ ಮಾಡಿದ ಚಾಲಾಕಿ ಕಳ್ಳರು

Webdunia
ಭಾನುವಾರ, 30 ಜೂನ್ 2019 (17:56 IST)
ಮಾತಿನ ಎಳೆದು ಈ ನಡುವೆ ಗಮನ ಬೇರೆ ಕಡೆ ಸೆಳೆದು 2 ಲಕ್ಷ ರೂಪಾಯಿ ಕಳ್ಳತನ ಮಾಡಿ ತಮ್ಮ ಕೈಚಳಕವನ್ನು ಕಳ್ಳರು ತೋರಿರುವ ಘಟನೆ ನಡೆದಿದೆ.

ಅಂಚೆ ಸಹಾಯಕಿ ಗಮನ ಬೇರೆಡೆ ಸೆಳೆದು ಎರಡು ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಪಾಸ್ ಬುಕ್ ಎಂಟ್ರಿ ಮಾಡಿಸುವ ನೆಪದಲ್ಲಿ ಬಂದ ತಂಡದಿಂದ ಕೃತ್ಯ ನಡೆದಿದೆ.

ಹಾಸನದ ಪ್ರಧಾನ ಅಂಚೆ ಕಛೇರಿಯಲ್ಲಿ ಘಟನೆ ನಡೆದಿದೆ. ಕ್ಯಾಶ್ ಕೌಂಟರ್ ನಲ್ಲಿದ್ದ ಅಂಚೆ ಸಹಾಯಕಿ ಕಾಂಚನಾ ಅವರ ಡ್ರಾಯರ್ ನಿಂದ ನಗದು ಎಗರಿಸಿದ್ದಾರೆ ಖದೀಮರು. ಹಣ ಎಗರಿಸಿ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮದ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಘಟನೆ ಇದಾಗಿದೆ. ಅಂಚೆ ಕಛೇರಿಗೆ ಬಂದ 10 ಜನರಿಂದ‌ ಕೃತ್ಯ ಇದಾಗಿದೆ ಎಂದು ಆರೋಪ ಕೇಳಿಬಂದಿದೆ.

ಕ್ಯಾಶ್ ಕೌಂಟರ್ ಬಳಿ ಬಂದ‌ ಮೂವರು, ಕೌಂಟರ್ ಮುಂಭಾಗ ಮಾತನಾಡಿಸುತ್ತಾ ನಿಂತಿದ್ದರು ಇನ್ನುಳಿದ ಜನರು.
ಮಾತಿನ ನಡುವೆ ಗಮನ ಬೇರೆಡೆ ಸೆಳೆದು ಕೃತ್ಯ ಎಸಗಿದ್ದಾರೆ.

ಜನಸಂದಣಿ‌ಯ ಲಾಭ ಪಡೆದು ನಗದು ಎಗರಿಸಿದ್ದಾರೆ ಚೋರರು. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments