Webdunia - Bharat's app for daily news and videos

Install App

ಮಾತಿಗೆ ಎಳೆದು 2 ಲಕ್ಷ ಕಳ್ಳತನ ಮಾಡಿದ ಚಾಲಾಕಿ ಕಳ್ಳರು

Webdunia
ಭಾನುವಾರ, 30 ಜೂನ್ 2019 (17:56 IST)
ಮಾತಿನ ಎಳೆದು ಈ ನಡುವೆ ಗಮನ ಬೇರೆ ಕಡೆ ಸೆಳೆದು 2 ಲಕ್ಷ ರೂಪಾಯಿ ಕಳ್ಳತನ ಮಾಡಿ ತಮ್ಮ ಕೈಚಳಕವನ್ನು ಕಳ್ಳರು ತೋರಿರುವ ಘಟನೆ ನಡೆದಿದೆ.

ಅಂಚೆ ಸಹಾಯಕಿ ಗಮನ ಬೇರೆಡೆ ಸೆಳೆದು ಎರಡು ಲಕ್ಷ ನಗದು ಕಳ್ಳತನ ಮಾಡಲಾಗಿದೆ. ಪಾಸ್ ಬುಕ್ ಎಂಟ್ರಿ ಮಾಡಿಸುವ ನೆಪದಲ್ಲಿ ಬಂದ ತಂಡದಿಂದ ಕೃತ್ಯ ನಡೆದಿದೆ.

ಹಾಸನದ ಪ್ರಧಾನ ಅಂಚೆ ಕಛೇರಿಯಲ್ಲಿ ಘಟನೆ ನಡೆದಿದೆ. ಕ್ಯಾಶ್ ಕೌಂಟರ್ ನಲ್ಲಿದ್ದ ಅಂಚೆ ಸಹಾಯಕಿ ಕಾಂಚನಾ ಅವರ ಡ್ರಾಯರ್ ನಿಂದ ನಗದು ಎಗರಿಸಿದ್ದಾರೆ ಖದೀಮರು. ಹಣ ಎಗರಿಸಿ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಮದ್ಯಾಹ್ನ 12 ಗಂಟೆ ಸುಮಾರಿಗೆ ನಡೆದ ಘಟನೆ ಇದಾಗಿದೆ. ಅಂಚೆ ಕಛೇರಿಗೆ ಬಂದ 10 ಜನರಿಂದ‌ ಕೃತ್ಯ ಇದಾಗಿದೆ ಎಂದು ಆರೋಪ ಕೇಳಿಬಂದಿದೆ.

ಕ್ಯಾಶ್ ಕೌಂಟರ್ ಬಳಿ ಬಂದ‌ ಮೂವರು, ಕೌಂಟರ್ ಮುಂಭಾಗ ಮಾತನಾಡಿಸುತ್ತಾ ನಿಂತಿದ್ದರು ಇನ್ನುಳಿದ ಜನರು.
ಮಾತಿನ ನಡುವೆ ಗಮನ ಬೇರೆಡೆ ಸೆಳೆದು ಕೃತ್ಯ ಎಸಗಿದ್ದಾರೆ.

ಜನಸಂದಣಿ‌ಯ ಲಾಭ ಪಡೆದು ನಗದು ಎಗರಿಸಿದ್ದಾರೆ ಚೋರರು. ಹಾಸನ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments