Webdunia - Bharat's app for daily news and videos

Install App

ಲಕ್ಷ್ಮೀ ಹೆಬ್ಬಾಳ್ಕರ್ ಕಾರು ಅಪಘಾತಕ್ಕೆ ಟ್ವಿಸ್ಟ್: ಕಾರಿಗೆ ಬಟ್ಟೆ ಮುಚ್ಚಿದ್ದನ್ನು ಪ್ರಶ್ನಿಸಿದ ಛಲವಾದಿ ನಾರಾಯಣಸ್ವಾಮಿ

Krishnaveni K
ಬುಧವಾರ, 22 ಜನವರಿ 2025 (15:01 IST)
ಬೆಳಗಾವಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಗೆ ಸಂಕ್ರಾಂತಿ ದಿನದಂದು ನಡೆದಿದ್ದ ಕಾರು ಅಪಘಾತದ ಬಗ್ಗೆ ಬಿಜೆಪಿ ನಾಯಕ ಛಲವಾದಿ ನಾರಾಯಣ ಸ್ವಾಮಿ ಮತ್ತೊಮ್ಮೆ ಅನುಮಾನ ವ್ಯಕ್ತಪಡಿಸಿದ್ದಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಕಾರನ್ನು ಬಟ್ಟೆಯಿಂದ ಮುಚ್ಚಿದ್ದಕ್ಕೇ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಜನವರಿ 15 ರಂದು ತಮ್ಮ ಸಹೋದರನ ಜೊತೆ ಬೆಳಗಾವಿಯ ನಿವಾಸಕ್ಕೆ ತೆರಳುವಾಗ ಲಕ್ಷ್ಮೀ ಹೆಬ್ಬಾಳ್ಕರ್ ಇದ್ದ ಕಾರು ಮರಕ್ಕೆ ಢಿಕ್ಕಿಯಾಗಿತ್ತು. ಘಟನೆ ನಡೆದ ತಕ್ಷಣದ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ನಜ್ಜುಗುಜ್ಜಾಗಿದ್ದ ಕಾರಿನ ಒಳಗೆ ಬಟ್ಟೆಯಿಂದ ಮುಚ್ಚಿದ್ದು ಕಂಡುಬಂದಿತ್ತು.

ಇದನ್ನು ಈಗ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರಶ್ನೆ ಮಾಡಿದ್ದಾರೆ. ನಿನ್ನೆಯೂ ಅಪಘಾತದ ಬಗ್ಗೆ ಅವರು ಅನುಮಾನ ವ್ಯಕ್ತಪಡಿಸಿದ್ದರು. ಇಂದು ಮತ್ತೊಮ್ಮೆ ಇದರ ಬಗ್ಗೆ ಮಾತನಾಡಿರುವ ಅವರು ಕಾರನ್ನು ಬಟ್ಟೆಯಿಂದ ಮುಚ್ಚಿದ್ದು ಯಾಕೆ ಮತ್ತು ಅಪಘಾತ ನಡೆದ ತಕ್ಷಣ ಕಾರನ್ನು ಅಲ್ಲಿಂದ ಸ್ಥಳಾಂತರಿಸಿದ್ದು ಯಾಕೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಕಾರಿನಲ್ಲಿ ಕೋಟ್ಯಾಂತರ ರೂಪಾಯಿ ಹಣ ಸಾಗಿಸಲಾಗುತ್ತಿತ್ತು ಎಂದು ಜನ ಮಾತನಾಡಿಕೊಳ್ಳುತ್ತಿದ್ದಾರೆ. ಇದಕ್ಕೆ ಸರ್ಕಾರ ಉತ್ತರ ಕೊಡಬೇಕು. ಅಪಘಾತ ಮಾಡಿದ ಡ್ರೈವರ್ ಎಲ್ಲಿ? ಇದನ್ನೆಲ್ಲಾ ನೋಡಿದರೆ ಅನುಮಾನವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ರಾಜೀನಾಮೆ, ಕಾರಣ ಹೀಗಿದೆ

ಬಾಂಗ್ಲಾದೇಶ: ಕಿಡ್ನ್ಯಾಪ್ ಮಾಡಿ, ಹಿರಿಯ ಹಿಂದೂ ನಾಯಕನ ಬರ್ಬರ ಹತ್ಯೆ

ಮುಂದಿನ ಸುದ್ದಿ
Show comments