Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತದ ಹಿಂದಿನ ಮಿಸ್ಟರಿ ಏನು ಗೊತ್ತಾ?!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಒಂದು ಸಿಕ್ಕಿದೆ. ಕಾರು ಅಪಘಾತ ಸಂಬಂಧ ಪೊಲೀಸರು ನಡೆದುಕೊಂಡ ರೀತಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಕಾರು ಅಪಘಾತವಾಗುವಾಗ ಕಾರಿನಲ್ಲಿ ದರ್ಶನ್ ಜತೆಗೆ ನಟರಾದ ದೇವರಾಜ್ ಪುತ್ರ ಪ್ರಜ್ವಲ್ ಕೂಡಾ ಇದ್ದರು. ಹಾಗಿದ್ದರೂ ಪೊಲೀಸರು ಈ ಪ್ರಕರಣದಲ್ಲಿ ಕೇವಲ ಕಾರು ಚಾಲಕ ಆಂಟೊನಿ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿರುವುದು ಬೇಕೆಂದೇ ನಟರನ್ನು ಕೋರ್ಟ್ ಕಚೇರಿ ಎಂದು ಅಲೆಯುವುದನ್ನು ತಪ್ಪಿಸಲು ಮಾಡಿದ ಪ್ಲ್ಯಾನಾ ಎಂಬ ಅನುಮಾನ ಮೂಡಿಸಿದೆ.

ವೇಗವಾಗಿ ಕಾರು ಚಾಲನೆ ಮಾಡಿದ ಆರೋಪದಲ್ಲಿ ಚಾಲಕನ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಾಗಿದ್ದರೂ ದರ್ಶನ್ ಅವರ ದುಬಾರಿ ಆಡಿ 7 ಕಾರು ಇದೀಗ ವಿವಿಪುರಂ ಪೊಲೀಸರ ವಶದಲ್ಲಿದ್ದು, ಅದನ್ನು ಮರಳಿ ಪಡೆಯಲು ಅವರು ಕಾನೂನಿನ ಮೊರೆ ಹೋಗಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments