ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತದ ಹಿಂದಿನ ಮಿಸ್ಟರಿ ಏನು ಗೊತ್ತಾ?!

Webdunia
ಮಂಗಳವಾರ, 25 ಸೆಪ್ಟಂಬರ್ 2018 (16:24 IST)
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾರು ಅಪಘಾತ ಪ್ರಕರಣಕ್ಕೆ ರೋಚಕ ಟ್ವಿಸ್ಟ್ ಒಂದು ಸಿಕ್ಕಿದೆ. ಕಾರು ಅಪಘಾತ ಸಂಬಂಧ ಪೊಲೀಸರು ನಡೆದುಕೊಂಡ ರೀತಿ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ.

ಕಾರು ಅಪಘಾತವಾಗುವಾಗ ಕಾರಿನಲ್ಲಿ ದರ್ಶನ್ ಜತೆಗೆ ನಟರಾದ ದೇವರಾಜ್ ಪುತ್ರ ಪ್ರಜ್ವಲ್ ಕೂಡಾ ಇದ್ದರು. ಹಾಗಿದ್ದರೂ ಪೊಲೀಸರು ಈ ಪ್ರಕರಣದಲ್ಲಿ ಕೇವಲ ಕಾರು ಚಾಲಕ ಆಂಟೊನಿ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿರುವುದು ಬೇಕೆಂದೇ ನಟರನ್ನು ಕೋರ್ಟ್ ಕಚೇರಿ ಎಂದು ಅಲೆಯುವುದನ್ನು ತಪ್ಪಿಸಲು ಮಾಡಿದ ಪ್ಲ್ಯಾನಾ ಎಂಬ ಅನುಮಾನ ಮೂಡಿಸಿದೆ.

ವೇಗವಾಗಿ ಕಾರು ಚಾಲನೆ ಮಾಡಿದ ಆರೋಪದಲ್ಲಿ ಚಾಲಕನ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಹಾಗಿದ್ದರೂ ದರ್ಶನ್ ಅವರ ದುಬಾರಿ ಆಡಿ 7 ಕಾರು ಇದೀಗ ವಿವಿಪುರಂ ಪೊಲೀಸರ ವಶದಲ್ಲಿದ್ದು, ಅದನ್ನು ಮರಳಿ ಪಡೆಯಲು ಅವರು ಕಾನೂನಿನ ಮೊರೆ ಹೋಗಲೇಬೇಕಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಉತ್ತರ ಭಾರತದಲ್ಲಿ ಪ್ರವಾಹ, ಭೂಕುಸಿತಕ್ಕೆ ಕನಿಷ್ಠ 25ಮಂದಿ ಬಲಿ, Video

ಮೋದಿ ವಿರುದ್ಧ ಪ್ರತಿಭಟನೆಗಿಳಿದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ವಶಕ್ಕೆ, Video

ಸಿಜೆಪಿ ಪ್ರತಿಭಟನೆಯಲ್ಲಿ ಸುನೀತಾ ವಿಲಿಯಮ್ಸ್ ಪಾಲ್ಗೊಂಡಿದ್ದರೇ, ಅಸಲಿಯತ್ತೇನು

ಪತ್ನಿ, ಮಕ್ಕಳಿಬ್ಬರ ಬಾಯಿಗೆ ಪ್ಲಾಸ್ಟರ್ ಅಂಟಿಸಿ ಉಸಿರುಗಟ್ಟಿಸಿ ಕೊಂದ ಬಳಿಕ ಪತಿಯೂ ಸಾವಿಗೆ ಶರಣು, ಕರುಳು ಹಿಂಡುವ ಘಟನೆ

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ಮಹತ್ವದ ಮಾಹಿತಿ ಹಂಚಿಕೊಂಡ ಜಿ ಪರಮೇಶ್ವರ್‌

ಮುಂದಿನ ಸುದ್ದಿ
Show comments