Webdunia - Bharat's app for daily news and videos

Install App

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಹೇಗಿದ್ದಾರೆ? ಇಂದು ವೈದ್ಯರಿಂದ ಸುದ್ದಿಗೋಷ್ಠಿ ಸಾಧ್ಯತೆ

Webdunia
ಬುಧವಾರ, 26 ಸೆಪ್ಟಂಬರ್ 2018 (09:35 IST)
ಬೆಂಗಳೂರು: ಮೊನ್ನೆಯಷ್ಟೇ ನಸುಕಿನ ಜಾವದಲ್ಲಿ ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ವೈದ್ಯರು ಮಾಹಿತಿ ನೀಡುವ ಸಾಧ‍್ಯತೆಯಿದೆ.

ದರ್ಶನ್ ಜತೆಗೆ ಕಾರಿನಲ್ಲಿದ್ದು, ಗಾಯಗೊಂಡಿದ್ದ ನಟ ದೇವರಾಜ್ ಮತ್ತು ಪುತ್ರ ಪ್ರಜ್ವಲ್ ದೇವರಾಜ್ ನಿನ್ನೆಯೇ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು. ಆದರೆ ದರ್ಶನ್ ಗೆ ಇನ್ನೂ ಚಿಕಿತ್ಸೆ ಮುಂದುವರಿದಿದೆ.

ಕೈ ಶಸ್ತ್ರ ಚಿಕಿತ್ಸೆಗೊಳಗಾಗಿರುವ ದರ್ಶನ್ ಇಂದೂ ಡಿಸ್ಚಾರ್ಜ್ ಆಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಈ ನಡುವೆ ದರ್ಶನ್ ಆರೋಗ್ಯ ಸ್ಥಿತಿ ಬಗ್ಗೆ ಇಂದು ಕೊಲಂಬಿಯಾ ಏಷಿಯಾ ಆಸ್ಪತ್ರೆ ವೈದ್ಯರು ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳು ಎಂದಿಗೂ ಭಯೋತ್ಪಾದಕರಾಗಲು ಸಾಧ್ಯವಿಲ್ಲ: ಸಂಸತ್ತಿ‌ನಲ್ಲಿ ಗುಡುಗಿದ ಅಮಿತ್ ಶಾ

ಏನಿದು ಮಾಲೆಗಾಂವ್ ಸ್ಫೋಟ ಪ್ರಕರಣ: ಸಾದ್ವಿ ಪ್ರಜ್ಞಾ ಸಿಂಗ್ ಪಾತ್ರವೇನು

ಧರ್ಮಸ್ಥಳದಲ್ಲಿ ಕೊನೆಗೂ ಪತ್ತೆಯಾಯ್ತು ಮೂಳೆ: ಹೇಗಿತ್ತು ಶವದ ಸ್ಥಿತಿ ಇಲ್ಲಿದೆ ವಿವರ

ಮತಗಳ್ಳತನದ ಬಗ್ಗೆ ರಾಹುಲ್ ಗಾಂಧಿ ಬಳಿ ಎಲ್ಲಾ ಸಾಕ್ಷಿ ಇದೆ: ಸಿದ್ದರಾಮಯ್ಯ

ಭಾರತವನ್ನು ನಿಂದಿಸಿದ ಡೊನಾಲ್ಡ್ ಟ್ರಂಪ್ ಮಾತು ಕೇಳಿದ್ರೆ ರೊಚ್ಚಿಗೇಳ್ತೀರಿ

ಮುಂದಿನ ಸುದ್ದಿ
Show comments