Webdunia - Bharat's app for daily news and videos

Install App

ತಮ್ಮ ಮೇಲಿನ ಹಲ್ಲೆ ಆರೋಪಕ್ಕೆ ಸಚಿವ ಚಲುವರಾಯಸ್ವಾಮಿ ಹೀಗಂದ್ರು ‌

Sampriya
ಭಾನುವಾರ, 10 ನವೆಂಬರ್ 2024 (17:04 IST)
Photo Courtesy X
ರಾಮನಗರ: ವರ್ಗಾವಣೆ ಹಣ ಹಂಚಿಕೆ ವಿಚಾರದಲ್ಲಿ  ಕಾಂಗ್ರೆಸ್ ಮುಖಂಡ ಕೀಲಾರಿ ಜಯರಾಮ ನಡುವೆ ಗಲಾಟೆ ನಡೆದು ಸಚಿವ ಚಲುವರಾಯಸ್ವಾಮಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು.

ಎಚ್‌ಡಿ ಕುಮಾರಸ್ವಾಮಿ ಹೇಳಿಕೆ ಸಂಬಂಧ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಚಲುವರಾಯಸ್ವಾಮಿ ಅವರು ನಾನು ಎಂಗೇಜ್ಮೆಂಟ್ ಹೋಗಿದ್ದೆ. ಅಲ್ಲೇನು‌ ಗಲಾಟೆ ನಡೆದಿಲ್ಲ, ಜಯರಾಮ್ ಗೆ ನೀವು ಕೇಳಿ. ಅಂಥಾದ್ದೇನು ನಡೆದಿಲ್ಲ, ವರ್ಗಾವಣೆ ವಿಚಾರರ ಇಟ್ಟುಕೊಂಡು ಅವರು ಬಂದಿಲ್ಲ. ಕುಮಾರಸ್ವಾಮಿ ಅವರು ಚಪಲಕ್ಕೆ ಹೇಳುತ್ತಾರೋ ಗೊತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಿದ್ದಲಿಂಗೇಗೌಡ ದುಡ್ಡಿನ ವಿಚಾರ ಹೇಳೋದಕ್ಕೆ ಹೇಳಿ ಮೊದಲು. ಕುಮಾರಸ್ವಾಮಿ ತನ್ನ ಮಗನ ಚುನಾವಣೆ ನಿಲ್ಲಿಸಿದ್ರೂ ಚುನಾವಣೆ ಬಿಟ್ಟು ಚೆಲುವರಾಯಸ್ವಾಮಿ ಮೇಲೆ ಅವರ ಗಮನ. ಡಿಕೆ ಶಿವಕುಮಾರ್ ಹೇಳಿದ ಹಾಗೇ ಅವರಿಗೆ ಬೆಳಗಿನಿಂದ ಮಾತಾನಾಡದೇ ಹೋದ್ರೆ ನಿದ್ದೇನೆ ಬರಲ್ಲ ಎಂದು ಕುಮಾರಸ್ವಾಮಿ ವಿರುದ್ಧ ಕಿರಿಕಾರಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments