Webdunia - Bharat's app for daily news and videos

Install App

ಚಾಮರಾಜನಗರ: ಲಾರಿ ತಡೆಗಟ್ಟಿ ಕಬ್ಬು ಸವಿದ ಮರಿ ಆನೆ!

Webdunia
ಶುಕ್ರವಾರ, 17 ಜೂನ್ 2022 (14:38 IST)
ಚಲಿಸುತ್ತಿದ್ದ  ಲಾರಿಯನ್ನು ತಡೆಗಟ್ಟಿ ಆನೆಯೊಂದು  ಕಬ್ಬು ಮೆದ್ದಿರುವ ಘಟನೆ ಬೆಂಗಳೂರು- ದಿಂಡಿಗಲ್ ರಾಷ್ಟ್ರೀಯ ಹೆದ್ದಾರಿ ಹಾದುಹೋಗುವ ಚಾಮರಾಜನಗರ ತಾಲೂಕಿನ ಪುಣಜನೂರು ಬಳಿ  ನಡೆದಿದೆ.
ಕಳೆದ ಕೆಲವು ತಿಂಗಳುಗಳಿಂದ ಅಸನೂರು, ಕಾರೆಪಾಳ, ಪುಣಜನೂರು ಸುತ್ತಮುತ್ತ ಆನೆ ಕಬ್ಬು ವಸೂಲಿ ನಿಂತಿತ್ತು. ಈಗ ಮತ್ತೇ ಆರಂಭಗೊಂಡಿದ್ದು ಆನೆಯೊಂದು ರಾಷ್ಟ್ರೀಯ ಹೆದ್ದಾರಿ ಸಮೀಪವೇ ಬೀಡುಬಿಡುತ್ತಿದ್ದು ಗುರುವಾರ ಕಬ್ಬು ತುಂಬಿದ ಲಾರಿ ಅಡ್ಡಗಟ್ಟಿ ಕಬ್ಬು ತಿಂದಿದೆ, ಇದನ್ನು ಎದುರಿನ ಬಸ್ ಚಾಲಕರೊಬ್ಬರು ವಿಡಿಯೋ ಮಾಡಿ ಹರಿಬಿಟ್ಟಿದ್ದಾರೆ.
ಈ ಆನೆಯ ದಾದಾಗಿರಿಗೆ ಓಂಕಾರ ಹಾಕಿದವರು ಲಾರಿ ಚಾಲಕರೇ ಎಂದು ತಿಳಿದುಬಂದಿದ್ದು ಆನೆ ಕಂಡ ಕೂಡಲೇ ಲಾರಿ ನಿಲ್ಲಿಸಿ ಕಬ್ಬು ತಿನ್ನಲು ಅನವು ಮಾಡಿಕೊಟ್ಟು ಅಭ್ಯಾಸ ಮಾಡಿಸಿದ್ದರಿಂದ ಈಗ ಯಾವುದೇ ಅಳುಕಿಲ್ಲದೇ ಲಾರಿ ಅಡ್ಡಗಟ್ಟಿ ವಸೂಲಿ ಮಾಡಲು ಪ್ರಾರಂಭಿಸಿರುವುದು ಸಂಚರಿಸುವವರಿಗೆ ಮುದವನ್ನೂ ನೀಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments