ಚಾಮರಾಜನಗರ ಆಕ್ಸಿಜನ್ ದುರಂತದ ಬಗ್ಗೆ ಇನ್ನೂ ಆಗಿಲ್ಲ ತನಿಖೆ- ದಿನೇಶ್ ಗುಂಡೂರಾವ್

Webdunia
ಮಂಗಳವಾರ, 30 ಮೇ 2023 (20:47 IST)
ಕೋವಿಡ್ ವೇಳೆ ಆಕ್ಸಿಜನ್ ದುರಂತದಿಂದ ಸಾವನ್ನಪ್ಪಿದ ಸೋಂಕಿತರು ಬಗ್ಗೆ ಇನ್ನೂ ತನಿಖೆ ನಡೆದಿಲ್ಲ ಎಂದ ದಿನೇಶ್ ಗುಂಡೂರಾವ್ ಹೇಳಿದ್ದಾರೆ.ಅಲ್ಲದೇ ಚಾಮರಾಜನಗರದ ಘಟನೆಯ ವರದಿಯೇ ಇಲಾಖೆಯಲ್ಲೇ ಇಲ್ಲ ಎಂದು ಪ್ರತಿಕ್ರಿಯಿಸಿದ್ದು,ಅದನ್ನೂ ಸಹ ವರದಿ ನೀಡುವಂತೆ ಹೇಳಿದೇನೆ.ಅಲ್ಲಿ ಯಾವ ರೀತಿ ತಪ್ಪಾಗಿದೆ ಅನ್ನೋದು ಗೊತ್ತಾಗಬೇಕಾಗಿದೆ.ಯಾರು ತಪ್ಪು ಮಾಡಿದ್ರು ಅವ್ರ ವಿರುದ್ಧ ಕ್ರಮಕೈಗೊಳ್ಳುತ್ತೇವೆ.ಕೋವಿಡ್ ಸಮಯದಲ್ಲಿ ಆಗಿರೋ ಹಗರಣದ ಬಗ್ಗೆ ಪ್ರಸ್ತಾಪ ಮಾಡಿರೋ ಬಗ್ಗೆ ನಾನು ಈಗ ಎಲ್ಲದರ ರಿಪೋರ್ಟ್ ಕೇಳಿದ್ದೇನೆ.ಮೊದಲು ನಾನು ರಿಪೋರ್ಟ್ ನೋಡಬೇಕು ಅಮೇಲೆ ಮುಂದಿನ ಕ್ರಮ ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments