ಚಾಮರಾಜನಗರ: ಕಾಡು ಹಂದಿಗೆ ಹೊಂಚು ಹಾಕಿದ ಮೂವರು ಪೊಲೀಸರ ಅತಿಥಿ

Sampriya
ಗುರುವಾರ, 30 ಜನವರಿ 2025 (17:16 IST)
ಚಾಮರಾಜನಗರ: ಕಾಡುಹಂದಿ ಬೇಟೆಗೆ ಹೊಂಚು ಹಾಕಲು ಹೋಗಿದ್ದ ಮೂವರು ಖಾಕಿ ಸೆರೆಯಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಮೇಲಾಜಿಪುರ ಸಮೀಪ ನಡೆದಿದೆ.

ಬಂಧಿತರನ್ನು ಚಾಮರಾಜನಗರ ತಾಲೂಕಿನ ಪಣ್ಯದಹುಂಡಿ ಗ್ರಾಮದ ಕುಮಾರ್, ಹಾಸನದ ಚಂದನ್ ಹಾಗೂ ಚನ್ನಪಟ್ಟಣದ ವಿವೇಕ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿ ಹೊಂಚು ಹಾಕಿ ಕುಳಿತಿದ್ದ ಇವರುಗಳನ್ನು ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

ಬಂಧಿತರಿಂದ ಎರಡು ನಾಡ ಬಂದೂಕು, ಆರು ಸಜೀವ ಕಾಟ್ರೇಜ್‌ಗಳು, ಕಬ್ಬಿಣದ ಬಾಲ್ಸ್, ಕಾರು ಮತ್ತು ಬೈಕ್‌ನ್ನು ವಶಕ್ಕೆ ಪಡೆಯಲಾಗಿದೆ.

ಈ ಸಂಬಂಧ ಚಾಮರಾಜನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

POSCO ಕೇಸ್ ನಲ್ಲಿ ಜಾಮೀನು ಪಡೆದು ಹೊರಬಂದಿದ್ದ ವ್ಯಕ್ತಿ 6 ಜನರನ್ನು ಒಮ್ಮೆಲೆ ಮುಗಿಸಿದ: ಭೀಕರ ಕೃತ್ಯದ ವಿವರಣೆ ಇಲ್ಲಿದೆ

Karnataka Weather: ರಾಜ್ಯದಲ್ಲಿ ಭಾರೀ ಮಳೆಗೆ ಬ್ರೇಕ್, ಆದ್ರೂ ಇಂದು ಈ ಜಿಲ್ಲೆಗಳಿಗೆ ಮಳೆ ತಪ್ಪಿದ್ದಲ್ಲ

ರಾಮಮಂದಿರ ಹಣ ದುರುಪಯೋಗ ಬೆನ್ನಲ್ಲೇ ಶೇ 50ಕ್ಕೂ ಹೆಚ್ಚು ಮಂದಿ ಸಿಬ್ಬಂದಿ ರಾಜೀನಾಮೆ

ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ನಾಪತ್ತೆ, ಹೈಕೋರ್ಟ್‌ನಿಂತ ಬಂತು ಮಹತ್ವದ ಆದೇಶ

ಕಟೀಲಿನ ಮಹಾಲಕ್ಷ್ಮಿ ಆನೆಗೆ ಮಾವುತನನ್ನು ಒಂದು ಕ್ಷಣನೂ ಬಿಟ್ಟಿರಕ್ಕಾಗಲ್ಲ ನೋಡಿ, Video

ಮುಂದಿನ ಸುದ್ದಿ
Show comments