Select Your Language

Notifications

webdunia
webdunia
webdunia
webdunia

ಈದ್ಗಾ ಮೈದಾನ ವಿಚಾರ ಚಾಮರಾಜಪೇಟೆ ಬಂದ್ ಕರೆ

ಈದ್ಗಾ ಮೈದಾನ ವಿಚಾರ ಚಾಮರಾಜಪೇಟೆ ಬಂದ್ ಕರೆ
ಬೆಂಗಳೂರು , ಭಾನುವಾರ, 3 ಜುಲೈ 2022 (18:33 IST)
ಬೆಂಗಳೂರಿನ ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ತಣ್ಣಗಾಗುವ ಲಕ್ಷಣ ಕಾಣುತ್ತಿಲ್ಲ. ಶಾಸಕ ಜಮೀರ್ ಅಹ್ಮದ್ ಖಾನ್ ವಿರುದ್ಧ ನಾಗರಿಕರ ಒಕ್ಕೂಟ ಅಸಮಾಧಾನ ವ್ಯಕ್ತಪಡಿಸಿದೆ.
 
ಭಾನುವಾರ ನಡೆದ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ಸಭೆಯಲ್ಲಿ ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ - ಡಿ. ಕೆ. ಶಿವಕುಮಾರ್